AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಪ್ತ ಸ್ನೇಹಿತರಾಗಿ ವಾಕಿಂಗ್ ಹೊರಟ ನಾಯಿ ಮರಿ ಮತ್ತು ಕುದುರೆ; ಹೃದಯಸ್ಪರ್ಶಿ ವಿಡಿಯೋ ವೈರಲ್

ಚಿಂತಿಸಬೇಡ ಸ್ನೇಹಿತ, ನಿನಗೆ ನಾನು ಮಾರ್ಗ ತೋರಿಸುತ್ತೇನೆ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ. ಕುದುರೆ ಮತ್ತು ನಾಯಿ ಮರಿಯ ಗೆಳೆತನದ ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

Viral Video: ಆಪ್ತ ಸ್ನೇಹಿತರಾಗಿ ವಾಕಿಂಗ್ ಹೊರಟ ನಾಯಿ ಮರಿ ಮತ್ತು ಕುದುರೆ; ಹೃದಯಸ್ಪರ್ಶಿ ವಿಡಿಯೋ ವೈರಲ್
ಆಪ್ತ ಸ್ನೇಹಿತರಾಗಿ ವಾಕಿಂಗ್ ಹೊರಟ ನಾಯಿ ಮರಿ ಮತ್ತು ಕುದುರೆ
TV9 Web
| Edited By: |

Updated on: Sep 13, 2021 | 9:03 AM

Share

ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಅದು ಬೆಕ್ಕು, ನಾಯಿ ಮರಿ, ಪಾಂಡಾ, ಕುದುರೆ ಹೀಗೆ ಯಾವುದೇ ಪ್ರಾಣಿಯದ್ದಿರಬಹುದು. ಅವರ ತುಂಟಾಟ, ಆಟದ ವಿಡಿಯೋ ಹೆಚ್ಚು ಮನ ಗೆಲ್ಲುವುದಂತೂ ಸತ್ಯ. ಹಾಗೆಯೇ ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ಕುದುರೆ ಮತ್ತು ನಾಯಿ ಮರಿಯ ಗೆಳೆತನ ಎಲ್ಲರ ಮನ ಗೆದ್ದಿದೆ. ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಫುಲ್ ವೈರಲ್ ಆಗಿದೆ.

ವೈರಲ್ ಹಾಗ್ ಎಂಬ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಳ್ಳಲಾಗಿದೆ. ಚಿಂತಿಸಬೇಡ ಸ್ನೇಹಿತ, ನಿನಗೆ ನಾನು ಮಾರ್ಗ ತೋರಿಸುತ್ತೇನೆ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ. ಕುದುರೆ ಮತ್ತು ನಾಯಿ ಮರಿಯ ಗೆಳೆತನದ ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

28 ಸೆಕೆಂಡುಗಳ ಶಾರ್ಟ್ ವಿಡಿಯೋ ಕ್ಲಿಪ್ ಗಮನಿಸುವಂತೆ ನಾಯಿ ಮರಿ ಮತ್ತು ಕುದುರೆ ವಾಕಿಂಗ್ ಹೊರಟಿದ್ದಾರೆ. ಇಬ್ಬರು ಸ್ನೇಹಿತರು ಒಟ್ಟಿಗೆ ನಡೆದಾಡುತ್ತಾ ಸಂತೋಷದಿಂದ ಸಮಯ ಕಳೆಯುತ್ತಿದ್ದಾರೆ. ಆಪ್ತ ಗೆಳೆತನದ ಈ ದೃಶ್ಯ ಮೆಚ್ಚುವಂತಿದೆ.

ಇದನ್ನೂ ಓದಿ:

Viral Video: ಮನೆ ಬಳಿ ಕಾಣಿಸಿಕೊಂಡ ನಾಗರಹಾವಿಗೆ ಮಾತಿನಲ್ಲೇ ಸಮಾಧಾನ ಹೇಳಿ ವಾಪಾಸು ಕಳುಹಿಸಿದ ಮಹಿಳೆ

Viral Video: ಈ ವೃದ್ಧ ಮಹಿಳೆಗೆ ದೈತ್ಯ ಆನೆಯೇ ಮೊಮ್ಮಗ; ಕೈ ತುತ್ತು ತಿನ್ನಿಸುವ ಹೃದಯಸ್ಪರ್ಶಿ ವಿಡಿಯೋ ಸಿಕ್ಕಾಪಟ್ಟೆ ವೈರಲ್

(Horse and Dog close friendship heartwarming video goes viral)

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ