AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಿಳಾ ರೋಗಿಗಳ ಮುಂದೆ ಹೆರಿಗೆ ವಾರ್ಡ್‌ನಲ್ಲಿ ಹಸ್ತಮೈಥುನ ಮಾಡುತ್ತಾ ವಿಕೃತಿ ಮೆರೆದ ವ್ಯಕ್ತಿ

ಉತ್ತರಾಖಂಡದ ಕೋಟ್‌ದ್ವಾರದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನವೆಂಬರ್ 13 ರಂದು ನಡೆದಿದ್ದು, ರೋಗಿಗಳು ದೂರಿನ ಮೇರೆಗೆ ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Nov 20, 2024 | 10:37 AM

Share

ಉತ್ತರಾಖಂಡ: ಹೆರಿಗೆ ವಾರ್ಡ್‌ನಲ್ಲಿ ನಿಂತು ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಉತ್ತರಾಖಂಡದ ಕೋಟ್‌ದ್ವಾರದಲ್ಲಿ ನಡೆದಿದೆ. ಪೌರಿ ಗರ್ವಾಲ್‌ನ ಕೋಟ್‌ದ್ವಾರದ ಸರ್ಕಾರಿ ಆಸ್ಪತ್ರೆಯೊಳಗೆ ಈ ಘಟನೆ ಸಂಭವಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೆರಿಗೆ ವಾರ್ಡ್‌ನ ಒಳಗಡೆ ಇರುವ ಹಾಸಿಗೆಯ ಬಳಿ ನಿಂತು ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಘಟನೆ ಬುಧವಾರ (ನವೆಂಬರ್ 13) ಸಂಭವಿಸಿದೆ ಎಂದು ವರದಿಯಾಗಿದೆ. ವಾರ್ಡ್‌ನೊಳಗೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಕಂಡು ವಾರ್ಡ್‌ನೊಳಗಿದ್ದ ಮಹಿಳಾ ರೋಗಿಗಳು ಅಲಾರಾಂ ಮಾಡಿದ್ದರು. ಗಲಾಟೆಯಿಂದಾಗಿ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ, ಆದರೆ ವಾರ್ಡ್‌ನೊಳಗಿನ ಮಹಿಳಾ ರೋಗಿಯೊಬ್ಬರು ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ವಧು ಮದುವೆಗೂ ಮುನ್ನ 30 ದಿನಗಳವರೆಗೆ ಒಂದು ಗಂಟೆ ಅಳಬೇಕು, ಇದು ಇಲ್ಲಿನ ವಿಚಿತ್ರ ಪದ್ಧತಿ

ಈ ಕುರಿತು ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮದ ವರದಿಗಳಿಲ್ಲ ಮತ್ತು ವ್ಯಕ್ತಿಯನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ