Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ಕಿ ಹೇರ್​ ಸಿಂಹಪ್ಪ ವೈರಲ್ ಆದನು ನೋಡಪ್ಪ

Lion : ಈ ಸಿಂಹ ಇರುವುದು ಹೀಗೇನಾ ಅಥವಾ ಯಾವುದಾದರೂ ವಿಶೇಷ ಸಂದರ್ಭಕ್ಕೆ ಹೇರ್​ ಸ್ಪಾ ಮಾಡಿಸಿಕೊಂಡಿದೆಯೋ? ನೆಟ್ಟಿಗರಲ್ಲಿ ಭಾರೀ ಚರ್ಚೆ. ಫೋಟೋ ಶೂಟ್​ ನಡೀತಿದೆಯೋ ಎಂಬಂತೆ ಪೋಸ್​ ಕೊಡುತ್ತಿರುವುದು ನೋಡಿ.

ಸಿಲ್ಕಿ ಹೇರ್​ ಸಿಂಹಪ್ಪ ವೈರಲ್ ಆದನು ನೋಡಪ್ಪ
ಸಿಲ್ಕಿ ಹೇರ್ ಸಿಂಹಪ್ಪ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 30, 2022 | 1:01 PM

Viral Video : ಮಾರಾಯ್ರೆ ನೀವು ಯಾವ ಶಾಂಪೂ ಹಾಕಿ ಸ್ನಾನ ಮಾಡಿದಿರಿ, ಕಂಡೀಷನರ್ ಯಾವುದು, ಸ್ಮೂದನಿಂಗ್ ಮಾಡಿಸಿದಿರಾ, ಸ್ಟ್ರೇಟನಿಂಗ್ ಮಾಡಿಸಿದಿರಾ, ಯಾವ ಸ್ಪಾಗೆ ಹೋಗಿದ್ದಿರಿ? ಇಂಥ ಹುಕಿ ನಿಮಗೆ ಏಕೆ ಬಂತು, ಮಾಡೆಲಿಂಗ್ ಹೋಗ್ತಿದೀರಾ? ಶೂಟಿಂಗ್ ಹೋಗ್ತಿದೀರಾ? ಇನ್ನು ಮೇಕಪ್​ ಯಾವಾಗ? ಹೀಗೆ ನೆಟ್ಟಿಗರು ಈ ಸಿಂಹಪ್ಪನಿಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳುತ್ತಲೇ ಇದ್ಧಾರೆ. ಇದೆಲ್ಲವೂ ಈ ಸಿಂಹಪ್ಪನಿಗೆ ಕೇಳುತ್ತಿದೆಯೇ? ಕೇಳಲಾರದು. ಏಕೆಂದರೆ ಇವನು ಇರುವುದು ಪೂರ್ವ ಆಫ್ರಿಕಾದ ಕೀನ್ಯಾದ ಮಸಾಯ್​ನ ಮಾರಾದಲ್ಲಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ವಿಡಿಯೋ ಅನ್ನು ಮತ್ತೆ ಮತ್ತೆ ನೋಡಿ ರಂಜಿಸುತ್ತಿದ್ದಾರೆ. ಈತನಕ ಇದನ್ನು 9.9 ಮಿಲಿಯನ್ ಜನರು ನೋಡಿದ್ದಾರೆ. 78,000 ಜನರು ಇಷ್ಟಪಟ್ಟಿದ್ದಾರೆ. 11,100 ಜನರು ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ಧಾರೆ. ಇವನು ಅದೆಷ್ಟು ಸುಂದರವಾಗಿ ಕಾಣುತ್ತಾನೆ ಚೆನ್ನಾಗಿ ಸ್ನಾನ ಮಾಡಿಸಿದಲ್ಲಿ ಎಂದು ಒಬ್ಬರು ಹೇಳಿದ್ದಾರೆ. ಕಾಡಿನಲ್ಲಿರುವ ಎಲ್ಲಾ ಸಿಂಹಗಳಿಗೂ ಹೀಗೇ ಸ್ನಾನ ಮಾಡಿಸಿದರೆ ಹೇಗಿರಬೇಡ! ಎಂದಿದ್ದಾರೆ ಮತ್ತೊಬ್ಬರು. ಅಗಾಧ ಸೌಂದರ್ಯವನ್ನು ಇವನು ಹೊಂದಿದ್ದಾನೆ ಎಂದಿದ್ದಾರೆ ಮಗದೊಬ್ಬರು. ಈ ಸಿಂಹ ಇರುವುದೇ ಹೀಗೆ? ಅಥವಾ ಯಾವುದೋ ವಿಶೇಷ ದಿನಕ್ಕಾಗಿ ಇವನಿಗೆ ಹೇರ್ ಸ್ಪಾ ಮಾಡಲಾಗಿದೆಯೆ ಎಂದು ಕೇಳಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:52 pm, Fri, 30 December 22

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್