Optical Illusion: ‘n’ಗಳ ಮಧ್ಯೆ ಎಷ್ಟು ‘m’ ಅಡಗಿದೆ? ಪತ್ತೆ ಹಚ್ಚಲು ಸಾಧ್ಯವೇ?

ಅಷ್ಟೂ ಅಕ್ಷರಗಳ ಮಧ್ಯೆ ಅಡಗಿರುವ ಮಧ್ಯೆ ಎಷ್ಟು 'm' ಅಡಗಿದೆ? ಎಂದು ಕಂಡು ಹುಡುಕಬೇಕಿದೆ. ನೀವು ಅತಿ ಕಡಿಮೆ ಸಮಯದಲ್ಲಿ ಎಲ್ಲಾ 'm' ಗಳನ್ನು ಪತ್ತೆ ಹಚ್ಚಿದರೆ ನಿಮ್ಮ ಮಿದುಳಿನ ಕಾರ್ಯ ಮತ್ತು ದೃಷ್ಟಿ ಚುರುಕಾಗುತ್ತದೆ ಎಂದರ್ಥ.

Optical Illusion: 'n'ಗಳ ಮಧ್ಯೆ ಎಷ್ಟು 'm' ಅಡಗಿದೆ? ಪತ್ತೆ ಹಚ್ಚಲು ಸಾಧ್ಯವೇ?
Follow us
|

Updated on: Jun 12, 2024 | 6:39 PM

ಆಪ್ಟಿಕಲ್ ಇಲ್ಯೂಷನ್ (Optical Illusion) ಸವಾಲಿನ ಆಟಕ್ಕೆ ವಿಶೇಷ ಪರಿಚಯ ಅಗತ್ಯವಿಲ್ಲ. ಇವು ಇತ್ತೀಚೆಗೆ ಬಹಳ ಜನಪ್ರಿಯವಾಗುತ್ತಿವೆ. ಅನೇಕ ಜನರು ಈಗ ಇದನ್ನು ಟೈಮ್ ಪಾಸ್ ಆಗಿ ಆಡುತ್ತಾರೆ. ಆದರೆ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಈ ಸವಾಲಿನ ಆಟವನ್ನು ಆಡುವ ಮೂಲಕ ಮೆದುಳಿನ ಕಾರ್ಯ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಮೆದುಳು ಕ್ರಿಯಾಶೀಲವಾಗುವುದಲ್ಲದೆ, ಒತ್ತಡ, ಆತಂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ. ನಿಜವಾದ ಸವಾಲೇನೆಂದರೆ ಕಡಿಮೆ ಸಮಯದಲ್ಲಿ ಉತ್ತರವನ್ನು ಕಂಡುಹಿಡಿಯುವುದು.

ಇಲ್ಲಿರುವ ಫೋಟೋದಲ್ಲಿ ನೀವು ಸಾಕಷ್ಟು ‘n’ ಗಳನ್ನು ನೋಡಬಹುದು. ಆದರೆ ಅಷ್ಟೂ ಅಕ್ಷರಗಳ ಮಧ್ಯೆ ಅಡಗಿರುವ ಮಧ್ಯೆ ಎಷ್ಟು ‘m’ ಅಡಗಿದೆ? ಎಂದು ಕಂಡು ಹುಡುಕಬೇಕಿದೆ. ನೀವು ಅತಿ ಕಡಿಮೆ ಸಮಯದಲ್ಲಿ ಎಲ್ಲಾ ‘m’ ಗಳನ್ನು ಪತ್ತೆ ಹಚ್ಚಿದರೆ ನಿಮ್ಮ ಮಿದುಳಿನ ಕಾರ್ಯ ಮತ್ತು ದೃಷ್ಟಿ ಚುರುಕಾಗುತ್ತದೆ ಎಂದರ್ಥ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಈಗ ಈ ಆಪ್ಟಿಕಲ್ ಇಲ್ಯೂಷನ್ ನಲ್ಲಿ ‘m’ ಗಳು ಎಷ್ಟಿವೆ ಎಂದು ಚೆನ್ನಾಗಿ ಹುಡುಕಿ. ಇಷ್ಟು ಕಡಿಮೆ ಸಮಯದಲ್ಲಿ ಉತ್ತರ ಸಿಕ್ಕವರಿಗೆ ಅಭಿನಂದನೆಗಳು. ಇನ್ನೂ ಉತ್ತರ ಸಿಗದವರು ಚಿಂತಿಸಬೇಕಿಲ್ಲ. ಕೆಳಗಿನ ಚಿತ್ರದಲ್ಲಿ ಉತ್ತರವನ್ನು ತಿಳಿದುಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು