AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಮಿಯಾ ರಷ್ಯಾ ಸಂಪರ್ಕ ಸೇತುವೆಯ ಮೇಲೆ ಭಾರೀ ಸ್ಫೋಟ

Russia : ಇಂದು ಬೆಳಗ್ಗೆ ಕ್ರಿಮಿಯಾ ಮತ್ತು ರಷ್ಯಾ ನಡುವಿನ ಏಕೈಕ ಸೇತುವೆ ಕಾರ್ ಬಾಂಬ್​ ಸ್ಫೋಟಕ್ಕೆ ಒಳಗಾಗಿದ್ದು, ರೈಲಿನಲ್ಲಿ ಸಾಗಿಸುತ್ತಿದ್ದ ಏಳು ತೈಲ ಟ್ಯಾಂಕರ್​ಗಳು ಬೆಂಕಿಗೆ ಆಹುತಿಯಾಗಿವೆ.

ಕ್ರಿಮಿಯಾ ರಷ್ಯಾ ಸಂಪರ್ಕ ಸೇತುವೆಯ ಮೇಲೆ ಭಾರೀ ಸ್ಫೋಟ
Huge Explosion On Only Bridge Linking Crimea To Russia
Follow us
TV9 Web
| Updated By: ಶ್ರೀದೇವಿ ಕಳಸದ

Updated on: Oct 08, 2022 | 3:11 PM

Viral Video : ರಷ್ಯಾ ಮತ್ತು ಕ್ರಿಮಿಯಾ ಸಂಪರ್ಕ ಸೇತುವೆಯ ಮೇಲೆ ಇಂದು ಬೆಳಗ್ಗೆ 6.07 ಗಂಟೆಗೆ ಕಾರ್ ಬಾಂಬ್ ಸ್ಫೋಟಗೊಂಡ ಪರಿಣಾಮ ರೈಲಿನಲ್ಲಿ ಸಾಗಿಸುತ್ತಿದ್ದ ಏಳು ತೈಲ ಟ್ಯಾಂಕರ್‌ಗಳು ಬೆಂಕಿ ಹೊತ್ತಿ ಉರಿದಿವೆ. ಇದರಿಂದ ಸೇತುವೆಯು ಭಾರೀ ಪ್ರಮಾಣದ ಹಾನಿಗೆ ಒಳಗಾಗಿದೆ. ಈ ಕುಕೃತ್ಯದ  ಕುರಿತು ರಷ್ಯಾ ತಮಿಖಾ ಸಮಿತಿಯು ತನಿಖೆ ಆರಂಭಿಸಿದೆ. ರಷ್ಯಾದ ಸುದ್ದಿ ಸಂಸ್ಥೆಗಳು ಈ ರಾಷ್ಟ್ರೀಯ ವಿರೋಧಿ ಚಟುವಟಿಕೆಯ ಕುರಿತು ವರದಿ ಮಾಡಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ತಮನ್ ದ್ವೀಪಕ್ಕೆ ಹತ್ತಿರದಲ್ಲಿರುವ ಕ್ರಿಮಿಯನ್ ಸೇತುವೆಯ ಬಳಿ ಟ್ರಕ್ ಮೂಲಕ ಬಾಂಬ್ ಸ್ಫೋಟಿಸಲಾಗಿದೆ. ಈ ಪರಿಣಾಮವಾಗಿ ಏಳು ತೈಲ ಟ್ಯಾಂಕರ್​ಗಳು ಬೆಂಕಿಗೆ ಆಹುತಿಯಾಗಿವೆ. ಎರಡು ಲೇನ್‌ಗಳು ಭಾಗಶಃ ಕುಸಿದಿವೆ. 2018 ರಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಘಾಟಿಸಿದ್ದ ಈ ಸೇತುವೆ ಇದೀಗ ಸಮುದ್ರದೊಳಗೆ ಭಾಗಶಃ ಕುಸಿದು ಬಿದ್ದಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದೃಶ್ಯದ ವಿಡಿಯೋ ವೈರಲ್ ಆಗುತ್ತಿದೆ.

ರಷ್ಯಾದ ತನಿಖಾ ಸಮಿತಿಯು ಘಟನಾ ಸ್ಥಳಕ್ಕೆ ತನಿಖಾಧಿಕಾರಿಗಳನ್ನು ಕಳುಹಿಸಲಾಗಿದೆ. ಈ ದುರ್ಘಟನೆಗೆ ಕಾರಣ ಮತ್ತು ಇದರಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತನಿಖಾಧಿಕಾರಿಗಳು ನಿರತರಾಗಿದ್ದಾರೆ.

2014ರಲ್ಲಿ ಉಕ್ರೇನಿನಿಂದ ಪ್ರಸ್ತುತ ಸೇತುವೆಯನ್ನು ಪುಟಿನ್ ರಷ್ಯಾದ ಸ್ವಾಧೀನಕ್ಕೆ ಒಳಪಡಿಸಿದ್ದರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?