AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಸಾಮಾನ್ಯವಾಗಿ ಲಿಪ್ಸ್ಟಿಕ್ ಇಷ್ಟಪಡದೇ ಇರುವ ಮಹಿಳೆಯರು ಬಹಳ ಕಡಿಮೆ. ಆದರೆ ಇಲ್ಲೊಬ್ಬಳು ಯುವತಿ ಪತಿ ತಾನು ಹೇಳಿದ ಲಿಪ್‌ಸ್ಟಿಕ್ ಬದಲಿಗೆ ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡು ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on: Jul 17, 2024 | 11:39 AM

Share

ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್​​​​ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ ಬಂದಿದ್ದಾಳೆ. ವಿಚ್ಛೇದನಕ್ಕೆ ಕಾರಣವೆನೆಂದು ವಕೀಲರು ಕೇಳಿದಾಗ ಮಹಿಳೆ ಲಿಪ್​​​ಸ್ಟಿಕ್​​ನಿಂದಾದ ಜಗಳವನ್ನು ವಿವರಿಸಿದ್ದಾಳೆ. ಈಕೆಯ ಜಗಳದ ವಿಷಯ ಕೇಳಿ ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಶಾಕ್ ಆಗಿದ್ದಾರೆ.

ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ಡಾ.ಸತೀಶ್ ಖಿರ್ವಾರ್ ಹೇಳುವಂತೆ “ಆಗ್ರಾದ ಯುವತಿಯೊಬ್ಬಳು 6 ತಿಂಗಳ ಹಿಂದೆ ಮಥುರಾದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಗಂಡ ದಿನಗೂಲಿ ಕೆಲಸಗಾರ. 20 ದಿನಗಳ ಹಿಂದೆ ಯುವತಿ ಗಂಡನಲ್ಲಿ ಕೆಂಪು ಬಣ್ಣದ ಲಿಪ್ಸ್ಟಿಕ್ ತರಲು ಹೇಳಿದ್ದಾನೆ. ಆದರೆ ಆತ ತಿಳಿಯದೇ ಮರೂನ್​​ ಬಣ್ಣದ ಲಿಪ್ಸ್ಟಿಕ್ ತಂದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ತಂದಿರೋ ಲಿಪ್‌ಸ್ಟಿಕ್ ಬದಲಾಯಿಸಿಕೊಂಡು ಬರುವಂತೆ ಹೇಳಿದ್ದಾಳೆ. ಆದ್ರೆ ಗಂಡ, ಬಣ್ಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಅದನ್ನೇ ಬಳಸುವಂತೆ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ಡಿವೋರ್ಸ್​​​ ನೀಡಲು ಮುಂದಾಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ದಂಪತಿಯನ್ನು ಕೂರಿಸಿ ಕೌನ್ಸೆಲಿಂಗ್ ಮಾಡಿದ್ದು, ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಇಬ್ಬರೂ ಜೊತೆಯಾಗಿ ಹೋಗಿದ್ದಾರೆ ಎಂದು ಡಾ. ಖಿರ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ