ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಸಾಮಾನ್ಯವಾಗಿ ಲಿಪ್ಸ್ಟಿಕ್ ಇಷ್ಟಪಡದೇ ಇರುವ ಮಹಿಳೆಯರು ಬಹಳ ಕಡಿಮೆ. ಆದರೆ ಇಲ್ಲೊಬ್ಬಳು ಯುವತಿ ಪತಿ ತಾನು ಹೇಳಿದ ಲಿಪ್‌ಸ್ಟಿಕ್ ಬದಲಿಗೆ ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡು ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
Follow us
|

Updated on: Jul 17, 2024 | 11:39 AM

ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್​​​​ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ ಬಂದಿದ್ದಾಳೆ. ವಿಚ್ಛೇದನಕ್ಕೆ ಕಾರಣವೆನೆಂದು ವಕೀಲರು ಕೇಳಿದಾಗ ಮಹಿಳೆ ಲಿಪ್​​​ಸ್ಟಿಕ್​​ನಿಂದಾದ ಜಗಳವನ್ನು ವಿವರಿಸಿದ್ದಾಳೆ. ಈಕೆಯ ಜಗಳದ ವಿಷಯ ಕೇಳಿ ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಶಾಕ್ ಆಗಿದ್ದಾರೆ.

ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ಡಾ.ಸತೀಶ್ ಖಿರ್ವಾರ್ ಹೇಳುವಂತೆ “ಆಗ್ರಾದ ಯುವತಿಯೊಬ್ಬಳು 6 ತಿಂಗಳ ಹಿಂದೆ ಮಥುರಾದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಗಂಡ ದಿನಗೂಲಿ ಕೆಲಸಗಾರ. 20 ದಿನಗಳ ಹಿಂದೆ ಯುವತಿ ಗಂಡನಲ್ಲಿ ಕೆಂಪು ಬಣ್ಣದ ಲಿಪ್ಸ್ಟಿಕ್ ತರಲು ಹೇಳಿದ್ದಾನೆ. ಆದರೆ ಆತ ತಿಳಿಯದೇ ಮರೂನ್​​ ಬಣ್ಣದ ಲಿಪ್ಸ್ಟಿಕ್ ತಂದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ತಂದಿರೋ ಲಿಪ್‌ಸ್ಟಿಕ್ ಬದಲಾಯಿಸಿಕೊಂಡು ಬರುವಂತೆ ಹೇಳಿದ್ದಾಳೆ. ಆದ್ರೆ ಗಂಡ, ಬಣ್ಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಅದನ್ನೇ ಬಳಸುವಂತೆ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ಡಿವೋರ್ಸ್​​​ ನೀಡಲು ಮುಂದಾಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ದಂಪತಿಯನ್ನು ಕೂರಿಸಿ ಕೌನ್ಸೆಲಿಂಗ್ ಮಾಡಿದ್ದು, ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಇಬ್ಬರೂ ಜೊತೆಯಾಗಿ ಹೋಗಿದ್ದಾರೆ ಎಂದು ಡಾ. ಖಿರ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ