AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೆರಿಗೆ ನೋವಿನಲ್ಲಿದ್ದ ಹೆಂಡ್ತಿ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಗಂಡ

ಮಗುವಿಗೆ ಜನ್ಮ ನೀಡುವುದು ಎಂದರೆ ಸುಲಭದ ಮಾತಲ್ಲ. ಇದೀಗ ಹೆರಿಗೆ ನೋವಿನಲ್ಲಿದ್ದ ಹೆಂಡತಿ ಮೊಗದಲ್ಲಿ ನಗು ತರಿಸಲು  ಪ್ರಯತ್ನ ಪಟ್ಟಿದ್ದಾನೆ. ಹೌದು, ಆಸ್ಪತ್ರೆಯಲ್ಲಿದ್ದ ಪತ್ನಿಯ ಮುಂದೆ ಡ್ಯಾನ್ಸ್ ಮಾಡಿ, ನೋವಿನ ನಡುವೆಯೂ ಆಕೆ ನಗುವಂತೆ ಮಾಡಿದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಹೆರಿಗೆ ನೋವಿನಲ್ಲಿದ್ದ ಹೆಂಡ್ತಿ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಗಂಡ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 17, 2026 | 3:09 PM

Share

ಹೆರಿಗೆ (childbirth) ಅನ್ನೋದು ಹೆಣ್ಣಿಗೆ ಪುನರ್ಜನ್ಮವಿದ್ದಂತೆ. ಈ ಕ್ಷಣದಲ್ಲಿ ಪತಿಯು ತನ್ನ ಜತೆಗೆ ಇರಬೇಕು ಎಂದು ಬಯಸುವುದು ಸಹಜ. ಇಲ್ಲೊಬ್ಬ ವ್ಯಕ್ತಿ ತನ್ನ ಕರ್ತವ್ಯವನ್ನು ಚಾಚು ತಪ್ಪದೆ ಮಾಡಿದ್ದಾನೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಪತ್ನಿಯ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ್ದಾನೆ. ಪತಿಯ ಡ್ಯಾನ್ಸ್ ನೋಡಿ ಆಕೆ ಮನಸ್ಸು ತುಂಬಿ ನಕ್ಕಿದ್ದಾಳೆ. ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆದಿದೆ.

ದೀಪಿಕಾ ವಿಎಸ್‌ ರಾವ್‌ (Deepika vsrao) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಮಡದಿ ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿರುವುದನ್ನು ಕಾಣಬಹುದು. ಪತ್ನಿ ಜತೆಗೆ ಇದ್ದ ಪತಿ ಡ್ಯಾನ್ಸ್ ಮಾಡಿ ಆಕೆಯ ನೋವನ್ನು ಮರೆಸಲು ಪ್ರಯತ್ನಿಸಿದ್ದಾನೆ. ತನ್ನ ಗಂಡನ ಡ್ಯಾನ್ಸ್ ನೋಡಿ ನಕ್ಕಿದ್ದು, ತನ್ನ ಎರಡು ಕೈ ಮೇಲೆತ್ತಿ ಪತಿಯ ಜತೆಗೆ ಕುಳಿತಲ್ಲಿಂದಲೇ ಡ್ಯಾನ್ಸ್ ಮಾಡಿದ್ದಾಳೆ.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪ್ಲೀಸ್ ನನ್ನ ಬಿಟ್ಟು ಹೋಗ್ಬೇಡ; ಪ್ರೇಯಸಿಯ ಕಾಲಿಗೆ ಬಿದ್ದು ಅಂಗಲಾಚಿ ಬೇಡಿಕೊಂಡ ಯುವಕ

ಈ ವಿಡಿಯೋ 23 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಗಂಡನ ಬಗ್ಗೆ ಹೆಮ್ಮೆ ಅನಿಸುತ್ತಿದೆ. ನಿಮ್ಮ ಪ್ರೀತಿ ಹೀಗೆ ಇರಲಿ ಎಂದಿದ್ದಾರೆ. ಇನ್ನೊಬ್ಬರು, ಪ್ರೀತಿಯ ವ್ಯಾಖ್ಯಾನ ಇದು ಎಂದು ಹೇಳಿದ್ದಾರೆ. ಮತ್ತೊಬ್ಬರು, ಸಹೋದರಿ ನೀವು ನಿಜಕ್ಕೂ ಅದೃಷ್ಟವಂತಳು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು