AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ.

ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ  ಶೇರ್ ಮಾಡಿದ ಪತಿ
ಅಕ್ಷತಾ ವರ್ಕಾಡಿ
|

Updated on: Apr 26, 2024 | 4:26 PM

Share

ಮಧ್ಯಪ್ರದೇಶ: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ. ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ. ಇದರಿಂದ ಕೋಪಗೊಂಡ ಈಹಿಂದೆ ನಿಶ್ಚಿತಾರ್ಥವಾಗಿದ್ದ ಯುವಕ ಆಕೆಯ ನಗ್ನ ವಿಡಿಯೋಗಳನ್ನು ಆಕೆಯ ಪತಿಗೆ ಕಳುಹಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಕ್​​ ಆದ ಪತಿ ತನ್ನ ಪತ್ನಿಯ ಅಶ್ಲೀಲ ವೀಡಿಯೊವನ್ನು ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾನೆ. ಇದಲ್ಲದೇ ಸೋಶಿಯಲ್​ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾನೆ.

ಮತ್ತಷ್ಟು ಓದಿ: 110 ವರ್ಷ ವಯಸ್ಸು, ಒಬ್ಬರೇ ಇರ್ತಾರೆ, ಕಾರು ಓಡಿಸ್ತಾರೆ, ಯಾವುದೇ ರೋಗ ಇಲ್ಲ, ಆಹಾರ ಕ್ರಮ ಹೇಗಿದೆ ಗೊತ್ತೇ?

ವಿಡಿಯೋ ಎಲ್ಲೆಡೆ ಶೇರ್​ ಆಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಯುವತಿ ತನ್ನ ಪೋಷಕರೊಂದಿಗೆ ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯದ ವಿರುದ್ದ ದೂರು ನೀಡಿದ್ದಾಳೆ. ಇದೀಗಾ ವಿಡಿಯೋ ಕಳುಹಿಸಿದ ಮಾಜಿ ಪ್ರಿಯಕರ, ಪತಿ ಹಾಗೂ ಪತಿಯ ಪೋಷಕರ ವಿರುದ್ಧ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ