AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ.

ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ  ಶೇರ್ ಮಾಡಿದ ಪತಿ
ಅಕ್ಷತಾ ವರ್ಕಾಡಿ
|

Updated on: Apr 26, 2024 | 4:26 PM

Share

ಮಧ್ಯಪ್ರದೇಶ: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ. ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ. ಇದರಿಂದ ಕೋಪಗೊಂಡ ಈಹಿಂದೆ ನಿಶ್ಚಿತಾರ್ಥವಾಗಿದ್ದ ಯುವಕ ಆಕೆಯ ನಗ್ನ ವಿಡಿಯೋಗಳನ್ನು ಆಕೆಯ ಪತಿಗೆ ಕಳುಹಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಕ್​​ ಆದ ಪತಿ ತನ್ನ ಪತ್ನಿಯ ಅಶ್ಲೀಲ ವೀಡಿಯೊವನ್ನು ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾನೆ. ಇದಲ್ಲದೇ ಸೋಶಿಯಲ್​ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾನೆ.

ಮತ್ತಷ್ಟು ಓದಿ: 110 ವರ್ಷ ವಯಸ್ಸು, ಒಬ್ಬರೇ ಇರ್ತಾರೆ, ಕಾರು ಓಡಿಸ್ತಾರೆ, ಯಾವುದೇ ರೋಗ ಇಲ್ಲ, ಆಹಾರ ಕ್ರಮ ಹೇಗಿದೆ ಗೊತ್ತೇ?

ವಿಡಿಯೋ ಎಲ್ಲೆಡೆ ಶೇರ್​ ಆಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಯುವತಿ ತನ್ನ ಪೋಷಕರೊಂದಿಗೆ ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯದ ವಿರುದ್ದ ದೂರು ನೀಡಿದ್ದಾಳೆ. ಇದೀಗಾ ವಿಡಿಯೋ ಕಳುಹಿಸಿದ ಮಾಜಿ ಪ್ರಿಯಕರ, ಪತಿ ಹಾಗೂ ಪತಿಯ ಪೋಷಕರ ವಿರುದ್ಧ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’