AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ.

ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ  ಶೇರ್ ಮಾಡಿದ ಪತಿ
ಅಕ್ಷತಾ ವರ್ಕಾಡಿ
|

Updated on: Apr 26, 2024 | 4:26 PM

Share

ಮಧ್ಯಪ್ರದೇಶ: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ. ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ. ಇದರಿಂದ ಕೋಪಗೊಂಡ ಈಹಿಂದೆ ನಿಶ್ಚಿತಾರ್ಥವಾಗಿದ್ದ ಯುವಕ ಆಕೆಯ ನಗ್ನ ವಿಡಿಯೋಗಳನ್ನು ಆಕೆಯ ಪತಿಗೆ ಕಳುಹಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಕ್​​ ಆದ ಪತಿ ತನ್ನ ಪತ್ನಿಯ ಅಶ್ಲೀಲ ವೀಡಿಯೊವನ್ನು ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾನೆ. ಇದಲ್ಲದೇ ಸೋಶಿಯಲ್​ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾನೆ.

ಮತ್ತಷ್ಟು ಓದಿ: 110 ವರ್ಷ ವಯಸ್ಸು, ಒಬ್ಬರೇ ಇರ್ತಾರೆ, ಕಾರು ಓಡಿಸ್ತಾರೆ, ಯಾವುದೇ ರೋಗ ಇಲ್ಲ, ಆಹಾರ ಕ್ರಮ ಹೇಗಿದೆ ಗೊತ್ತೇ?

ವಿಡಿಯೋ ಎಲ್ಲೆಡೆ ಶೇರ್​ ಆಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಯುವತಿ ತನ್ನ ಪೋಷಕರೊಂದಿಗೆ ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯದ ವಿರುದ್ದ ದೂರು ನೀಡಿದ್ದಾಳೆ. ಇದೀಗಾ ವಿಡಿಯೋ ಕಳುಹಿಸಿದ ಮಾಜಿ ಪ್ರಿಯಕರ, ಪತಿ ಹಾಗೂ ಪತಿಯ ಪೋಷಕರ ವಿರುದ್ಧ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ