AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆರು ವರ್ಷಗಳ ಬಳಿಕ ವಿದೇಶದಿಂದ ಬಂದು ವೈದ್ಯೆ ಪತ್ನಿಗೆ ಸರ್ಪ್ರೈಸ್ ಕೊಟ್ಟ ಪತಿ

ಪ್ರೀತಿಯೇ ಹಾಗೆ, ತನ್ನ ಪ್ರೀತಿ ಪಾತ್ರರನ್ನು ಕಾಣಲು ಹಂಬಲಿಸುತ್ತದೆ. ಇದೀಗ ಸರಿಸುಮಾರು ಆರು ವರ್ಷಗಳ ಕಾಲ ವಿದೇಶದಲ್ಲಿ ನೆಲೆಸಿದ್ದ ಪತಿಯೊಬ್ಬ ತನ್ನ ವೈದ್ಯೆ ಪತ್ನಿಗೆ ಸರ್ಪ್ರೈಸ್ ನೀಡಿದ್ದಾನೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆರು ವರ್ಷಗಳ ಬಳಿಕ ವಿದೇಶದಿಂದ ಬಂದು ವೈದ್ಯೆ ಪತ್ನಿಗೆ ಸರ್ಪ್ರೈಸ್ ಕೊಟ್ಟ ಪತಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Aug 17, 2026 | 2:43 PM

Share

ಪ್ರೀತಿ (love) ಅನ್ನೋದು ಸುಂದರವಾದ ಭಾವನೆ. ಒಬ್ಬೊಬ್ಬರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ರೀತಿ ವಿಭಿನ್ನವಾಗಿರುತ್ತದೆ. ಆದರೆ ಹೆಣ್ಣಿಗೆ ಜೀವಕ್ಕಿಂತ ಹೆಚ್ಚು ಪ್ರೀತಿಸುವ ಗಂಡ ಸಿಕ್ಕರೆ ಅದಕ್ಕಿಂತ ಅದೃಷ್ಟ ಮತ್ತೊಂದಿಲ್ಲ. ಇದೀಗ ಆರು ವರ್ಷಗಳ ಬಳಿಕ ವಿದೇಶದಿಂದ ಬಂದ ಪತಿಯೊಬ್ಬ (husband) ಕರ್ತವ್ಯದಲ್ಲಿದ್ದ ವೈದ್ಯ ಪತ್ನಿಗೆ ಸರ್ಪ್ರೈಸ್ ನೀಡಿದ್ದಾನೆ. ವೈದ್ಯಕೀಯ ತಪಾಸಣೆಯ ನೆಪದಲ್ಲಿ ಕ್ಲಿನಿಕ್‌ಗೆ ಬಂದು ಪತ್ನಿಯ ಮುಂದೆ ನಿಂತಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ.

ರಮೇಶ್ ತಿವಾರಿ (Ramesh Tiwari) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ವೈದ್ಯೆಯಾಗಿರುವ ಪತ್ನಿಯು ಕರ್ತವ್ಯದಲ್ಲಿ ನಿರತರಾಗಿದ್ದಾಳೆ.. ಇತ್ತ ಪತಿಯೂ ಆರು ವರ್ಷಗಳ ಬಳಿಕ ವಿದೇಶದಿಂದ ಬಂದಿದ್ದಾನೆ. ಪತ್ನಿಯ ಕ್ಲಿನಿಕ್ ಗೆ ರೋಗಿಯ ವೇಷದಲ್ಲಿ ಹೋಗಿದ್ದಾನೆ. ತನ್ನ ಗಂಡನ ಗುರುತು ಸಿಕ್ಕೊಡನೆ ಹೆಂಡತಿ ಕಣ್ಣಲ್ಲಿ ಸಂತೋಷದ ಕಣ್ಣೀರು ಜಾರಿದೆ. ಆ ಬಳಿಕ ಈ ದಂಪತಿ ಪರಸ್ಪರ ತಬ್ಬಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ವೆಡ್ಡಿಂಗ್ ಆನಿವರ್ಸರಿ ದಿನ ಬೈಕ್ ಗಿಫ್ಟ್ ಕೊಟ್ಟ ಮಡದಿ, ಸರ್ಪ್ರೈಸ್‌ಗೆ ಪತಿ ಭಾವುಕ

ಆಗಸ್ಟ್ 14 ರಂದು ಹಂಚಿಕೊಂಡ ಈ ವಿಡಿಯೋ ಏಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ದೂರವಿದ್ದಾಗಲೇ ಒಬ್ಬರ ಬೆಲೆ ಇನ್ನೊಬ್ಬರಿಗೆ ತಿಳಿಯೋದು ಎಂದಿದ್ದಾರೆ. ಇನ್ನೊಬ್ಬರು, ಆರು ವರ್ಷಗಳ ಪುನರ್ಮಿಲನ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಜಕ್ಕೂ ನೀನು ಪುಣ್ಯವಂತೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!