AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೆಸ್ಟೋರೆಂಟ್‌ನ ಬಿರಿಯಾನಿಯಲ್ಲಿ ಸಿಗರೇಟ್ ಪತ್ತೆ; ವಿಡಿಯೋ ವೈರಲ್​​

ಹೈದರಾಬಾದ್‌ನ ಒಂದು ಪ್ರಸಿದ್ಧ ರೆಸ್ಟೋರೆಂಟ್‌ನಲ್ಲಿ ಬಿರಿಯಾನಿಯಲ್ಲಿ ಅರ್ಧ ಸೇವಿಸಿದ ಸಿಗರೇಟ್ ಪತ್ತೆಯಾಗಿರುವ ಘಟನೆ ವೈರಲ್ ಆಗಿದೆ. ಗ್ರಾಹಕರು ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರೆಸ್ಟೋರೆಂಟ್‌ನ ನಿರ್ಲಕ್ಷ್ಯಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Nov 26, 2024 | 10:46 AM

Share

ಹೈದರಾಬಾದ್: ಬಿರಿಯಾನಿಯಲ್ಲಿ ಅರ್ಧದಷ್ಟು ಸೇದಿದ್ದ ಸಿಗರೇಟ್​​ ಪತ್ತೆಯಾಗಿರುವ ಘಟನೆ ತೆಲಂಗಾಣದ ಹೈದರಾಬಾದ್‌ನ ಪ್ರಸಿದ್ಧ ರೆಸ್ಟೊರೆಂಟ್​​ ಒಂದರಲ್ಲಿ ನಡೆದಿದೆ. ಸದ್ಯ ತಮಗಾದ ಅನುಭವವನ್ನು ಗ್ರಾಹಕರು ವಿಡಿಯೋ ಮಾಡಿ ಸೋಶಿಯಲ್​​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ರೆಸ್ಟೋರೆಂಟ್​​ನ ಬೇಜಾವಬ್ದಾರಿಗೆ ನೆಟ್ಟಿಗರು ಕಾಮೆಂಟ್​​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RTC ‘X’ ರಸ್ತೆಯ ಬಳಿ ಇರುವ ಜನಪ್ರಿಯ ಬಾವರ್ಚಿ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸುಮಾರು 8-10 ಯುವಕರು ರೆಸ್ಟೋರೆಂಟ್‌ನಲ್ಲಿ ತಮ್ಮ ಆಹಾರವನ್ನು ತಿನ್ನುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು ಮತ್ತು ಅವರಲ್ಲಿ ಒಬ್ಬನ ಪ್ಲೇಟ್‌ನಲ್ಲಿ ಸಿಗರೇಟ್ ತುಂಡು ಕಂಡುಬಂದಿದೆ.

ಇದನ್ನೂ ಓದಿ:ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಈ ಘಟನೆಗೆ ರೆಸ್ಟೊರೆಂಟ್‌ನ ಆಡಳಿತ ಮಂಡಳಿ ಗ್ರಾಹಕರಲ್ಲಿ ಕ್ಷಮೆ ಯಾಚಿಸುತ್ತಿರುವುದು ಕಂಡುಬಂದಿದೆ. ಬಿರಿಯಾನಿಯಲ್ಲಿ ಸಿಗರೇಟ್ ತುಂಡು ನೋಡಿ ರೆಸ್ಟೋರೆಂಟ್‌ನಲ್ಲಿದ್ದ ಇತರ ಜನರು ಸಹ ಆಘಾತಕ್ಕೊಳಗಾಗಿದ್ದಾರೆ. ಘಟನೆಯ ನಿಖರವಾದ ದಿನಾಂಕ ಮತ್ತು ಸಮಯ ಇನ್ನೂ ತಿಳಿದಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:46 am, Tue, 26 November 24

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ