AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಹೈದರಾಬಾದ್​ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಮೆಸ್‌ನಲ್ಲಿ ತಮಗೆ ಬಡಿಸಿದ ಆಹಾರದಲ್ಲಿ ಇಲಿ ಇರುವುದನ್ನು ಕಂಡು ಅಸಹ್ಯಪಟ್ಟಿದ್ದಾರೆ. ಚಟ್ನಿಯ ಪಾತ್ರೆಯಲ್ಲಿ ಇಲಿ ಮುಳುಗೇಳುತ್ತಿದ್ದ ವಿಡಿಯೋವನ್ನು ಅವರು ಎಕ್ಸ್​ನಲ್ಲಿ ಶೇರ್ ಮಾಡಿದ್ದಾರೆ.

Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್
ಇಲಿ
ಸುಷ್ಮಾ ಚಕ್ರೆ
|

Updated on: Jul 09, 2024 | 9:04 PM

Share

ಹೈದರಾಬಾದ್: ಕಳೆದ ತಿಂಗಳು ಸ್ವಿಗ್ಗಿ ಮೂಲಕ ಆರ್ಡರ್ ಮಾಡಿದ ಚಿಕನ್ ಬಿರಿಯಾನಿಯಲ್ಲಿ ಹುಳು ಪತ್ತೆಯಾಗಿದೆ ಎಂದು ಹೈದರಾಬಾದ್ ನಿವಾಸಿಯೊಬ್ಬರು ಆರೋಪಿಸಿದ್ದರು. ಐಸ್​ ಕ್ರೀಂನಲ್ಲಿ ಸತ್ತ ಹುಳ, ಚಿಪ್ಸ್ ಪ್ಯಾಕೆಟ್​ನಲ್ಲಿ ಸತ್ತ ಕಪ್ಪೆ, ಐಸ್​ ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾದ ಬಳಿಕ ಮತ್ತೊಂದು ಘಟನೆ ಮುನ್ನೆಲೆಗೆ ಬಂದಿದೆ. ಅನೇಕ ಎಕ್ಸ್ ಬಳಕೆದಾರರು ಇದು “ಸ್ವೀಕಾರಾರ್ಹವಲ್ಲ”, “ಕರುಣಾಜನಕ” ಎಂದು ಹೇಳಿದ್ದಾರೆ.

ಈ ಬಾರಿ ಹೈದರಾಬಾದ್​ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮೆಸ್‌ನಲ್ಲಿ ನೀಡಿದ ಆಹಾರದಲ್ಲಿ ಇಲಿ ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಆ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಇದು ಗಂಭೀರ ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸುತ್ತದೆ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ವ್ಯಕ್ತಿಯನ್ನು ಥಳಿಸಿ ಕೊಂದ ಜನರು; ಶಾಕಿಂಗ್ ವಿಡಿಯೋ ವೈರಲ್

ತೆಲಂಗಾಣದ ಹಾಸ್ಟೆಲ್‌ನಲ್ಲಿನ ಅಡುಗೆಯಲ್ಲಿ ಇಲಿ ಪತ್ತೆಯಾಗಿದೆ. ಇದು ಭಯಾನಕವಾದ ವಿಡಿಯೋ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ದೊಡ್ಡ ಪಾತ್ರೆಯಲ್ಲಿ ಇರಿಸಲಾಗಿರುವ “ಚಟ್ನಿ”ಯಲ್ಲಿ ಇಲಿ ಈಜುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವು ವಿದ್ಯಾರ್ಥಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದನ್ನು ರೆಕಾರ್ಡ್ ಮಾಡುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಈ ವೀಡಿಯೊ ಹೈದರಾಬಾದ್‌ನ ಸುಲ್ತಾನ್‌ಪುರದಲ್ಲಿರುವ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್‌ಟಿಯು) ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು