AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ನಮ್ಮ ಗ್ರಾಮಭಾರತದ ಅವಸ್ಥೆ’ ವಿದ್ಯುತ್ ಬದಲಾಗಿ ಎತ್ತುಗಳ ಬಳಕೆ

Jugaad : ‘ಗ್ರಾಮಭಾರತದ ಅನ್ವೇಷಣೆ’ ಅದ್ಭುತ! ಎಂದು ಐಎಎಸ್​ ಅಧಿಕಾರಿ ಶರಣ್ ಅವನೀಶ್ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಇದು ಪ್ರಾಣಿಹಿಂಸೆಯನ್ನು ಉತ್ತೇಜಿಸುವಂತಿದೆ ಎಂದು ಟೀಕಿಸಿದ್ದಾರೆ ನೆಟ್ಟಿಗರು.

Viral Video : ‘ನಮ್ಮ ಗ್ರಾಮಭಾರತದ ಅವಸ್ಥೆ’ ವಿದ್ಯುತ್ ಬದಲಾಗಿ ಎತ್ತುಗಳ ಬಳಕೆ
ಟ್ರೆಡ್​ಮಿಲ್​ನಂತಹ ಯಂತ್ರದೊಂದಿಗೆ ಎತ್ತು
TV9 Web
| Edited By: |

Updated on:Sep 24, 2022 | 11:24 AM

Share

Viral Video : ಈ ವಿಡಿಯೋದಲ್ಲಿ ಟ್ರೆಡ್​ಮಿಲ್​ನಂತಹ ಯಂತ್ರದ ಮೇಲೆ ಎತ್ತು ಸತತವಾಗಿ ನಡೆಯುತ್ತಿದೆ. ಇದಕ್ಕೆ ನೀರಿನ ಪಂಪ್ ಅನ್ನು ಜೋಡಿಸಲಾಗಿದೆ. ಎತ್ತು ಉತ್ಪಾದಿಸುವ ಶಕ್ತಿಯಿಂದ ಹೊಲಕ್ಕೆ ನೀರು ಸಿಂಪರಣೆಗೊಳ್ಳುತ್ತದೆ. ಈ ಚಮತ್ಕಾರಿಕ ದೃಶ್ಯ ಇಲ್ಲಿಗೇ ಮುಗಿಯುವುದಿಲ್ಲ. ಕ್ಯಾಮೆರಾ ಪ್ಯಾನ್ ಆಗುತ್ತಿದ್ದಂತೆ ಹೀಗೆ ಸಾಲಾಗಿಟ್ಟ ಟ್ರೆಡ್​ಮಿಲ್​ನಂಥ ಯಂತ್ರಗಳ ಮೇಲೆ ಮತ್ತಷ್ಟು ಎತ್ತುಗಳು ನಡೆಯುತ್ತಿರುತ್ತಲೇ ಇರುತ್ತವೆ. ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಾಗಿದೆ. ನೋಡಿದ ತಕ್ಷಣ ಭಾರತೀಯರು ಇಂಥ ತಂತ್ರಕೌಶಲಗಳನ್ನು ರೂಪಿಸುವಲ್ಲಿ ಸದಾ ಮುಂದು ಎಂದು ಅಚ್ಚರಿ ಉಂಟಾಗುತ್ತದೆ.

‘ಗ್ರಾಮಭಾರತದ ಅನ್ವೇಷಣೆ’ ಅದ್ಭುತ! ಎಂದು ಈ ವಿಡಿಯೋಗೆ ಶೀರ್ಷಿಕೆ ಕೊಟ್ಟು ಐಎಎಸ್​ ಅಧಿಕಾರಿ ಅವನೀಶ್ ಶರಣ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ನಿಜ. ಆದರೆ ನೆಟ್ಟಿಗರು, ಈ ತಂತ್ರದ ಮೂಲಕ ಪ್ರಾಣಿಹಿಂಸೆಯನ್ನು ಪ್ರೋತ್ಸಾಹಿಸುವಂತಿದೆ ಎಂದು ಕಿಡಿಕಾರಿದ್ದಾರೆ. ವಿದ್ಯುತ್ ಬದಲಾಗಿ ಪ್ರಾಣಿಗಳನ್ನು ಬಳಸಿಕೊಂಡಿರುವುದರ ಬಗ್ಗೆ ತೀವ್ರವಾಗಿ ಟೀಕಿಸಿದ್ದಾರೆ. ಈ ವಿಡಿಯೋ ಅನ್ನು 52,000 ಜನರು ವೀಕ್ಷಿಸಿದ್ದಾರೆ.

ಹಿಂಡಿನಲ್ಲಿ ಸಾಗುವುದು ನಮಗೆ ಅಭ್ಯಾಸವಾಗಿದೆ. ಆದರೆ, ಆಗಾಗ ನೆಟ್ಟಿಗರು ಹೀಗೆ ಪರಾಮರ್ಶೆ ಮಾಡುವುದು ಒಳ್ಳೆಯದು. ಮಾನವೀಯತೆ ಇನ್ನೂ ಬದುಕಿದೆ ಎನ್ನುವುದನ್ನು ಇದು ತೋರಿಸುತ್ತದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಲಿ ಕ್ಲಿಕ್ ಮಾಡಿ 

Published On - 11:14 am, Sat, 24 September 22

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ