AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್​ ಅಧಿಕಾರಿಯ ತಲೆಮುಟ್ಟಿ ಆಶೀರ್ವದಿಸಿದ ಹಿರಿಯ ಮಹಿಳೆ

IAS Officer : ಎಂಥ ಅಪರೂಪದ ದೃಶ್ಯ ಇದು. ಕೆಲವರು ಮಾತ್ರ ಹೀಗೆ ಹೃತ್ಪೂರ್ವಕವಾದ ಆಶೀರ್ವಾದಗಳನ್ನು ಪಡೆಯುತ್ತಾರೆ ಎಂದಿದ್ದಾರೆ ಒಬ್ಬರು. ನಿಮ್ಮೊಳಗಿನ ಉತ್ತಮ ಮನುಷ್ಯ ಹೀಗೆ ಸದಾ ಜೀವಂತವಾಗಿರಲಿ ಎಂದು ಮತ್ತೊಬ್ಬರು ಹೇಳಿದ್ದಾರೆ.

ಐಎಎಸ್​ ಅಧಿಕಾರಿಯ ತಲೆಮುಟ್ಟಿ ಆಶೀರ್ವದಿಸಿದ ಹಿರಿಯ ಮಹಿಳೆ
IAS officer shares pic of elderly woman blessing him at his office
TV9 Web
| Edited By: |

Updated on:Nov 08, 2022 | 5:23 PM

Share

Viral : ಐಎಎಸ್ ಅಧಿಕಾರಿಯೊಬ್ಬರನ್ನು ಅವರ ಕಚೇರಿಯಲ್ಲಿ ಹಿರಿಯ ಮಹಿಳೆಯೊಬ್ಬರು ಅವರನ್ನು ಆಶೀರ್ವದಿಸಿದ ಫೋಟೋ ಇದೀಗ ವೈರಲ್ ಆಗುತ್ತಿದೆ. 31,000ಕ್ಕಿಂತಲೂ ಹೆಚ್ಚು ಜನರು ಈ ಫೋಟೋ ಟ್ವೀಟ್ ಅನ್ನು ಇಷ್ಟಪಟ್ಟಿದ್ದಾರೆ. ಅನೇಕರು ಇದನ್ನು ರೀಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಈ ಹೃದಯಸ್ಪರ್ಶಿಯಾದ ಗಳಿಗೆಗಳನ್ನು ಪ್ರಶಂಸಿಸುತ್ತಿದ್ದಾರೆ.

ಕೇರಳದ ಆಲೆಪ್ಪಿಯ ಜಿಲ್ಲಾಧಿಕಾರಿ ಕೃಷ್ಣ ತೇಜ ಅವರು ಸೋಮವಾರದಂದು ಇದನ್ನು ಟ್ವೀಟ್ ಮಾಡಿದ್ದಾರೆ. ಕಾರ್ಯನಿಮಿತ್ತ ಇವರ ಕಚೇರಿಗೆ ಬಂದ ಈ ಮಹಿಳೆ ಹೊರಡುವಾಗ ಹೀಗೆ ಆಶೀರ್ವದಿಸಿದ್ದಾರೆ. ಪ್ರತಿಯಾಗಿ ತಲೆ ತಗ್ಗಿಸಿ ಗೌರವ ಸೂಚಿಸಿದ್ದಾರೆ ಅಧಿಕಾರಿ. ಅವರ ಸಹಾಯಕರು ಈ ಫೋಟೋ ತೆಗೆದಿದ್ದಾರೆ.

ನೆಟ್ಟಿಗರು ಈ ಫೋಟೋ ನೋಡಿ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದಾರೆ. ಎಂಥ ಅಪರೂಪದ ದೃಶ್ಯ ಇದು. ಕೆಲವರು ಮಾತ್ರ ಹೀಗೆ ಹೃತ್ಪೂರ್ವಕವಾದ ಆಶೀರ್ವಾದಗಳನ್ನು ಪಡೆಯುತ್ತಾರೆ ಎಂದಿದ್ದಾರೆ ಒಬ್ಬರು. ನಿಮ್ಮೊಳಗಿನ ಉತ್ತಮ ಮನುಷ್ಯ ಹೀಗೆ ಸದಾ ಜೀವಂತವಾಗಿರಲಿ ಎಂದು ಮತ್ತೊಬ್ಬರು ಹೇಳಿದ್ದಾರೆ. ಕೃಷ್ಣ ಅವರು ಉತ್ತಮ ಮತ್ತು ಪ್ರಾಮಾಣಿಕ ವ್ಯಕ್ತಿ ಅವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ ಮಗದೊಬ್ಬರು.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 5:23 pm, Tue, 8 November 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?