AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ

ಪಂಚಲೋಹದಿಂದ ತಯಾರಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ
ಅಕ್ಷತಾ ವರ್ಕಾಡಿ
|

Updated on: Mar 28, 2024 | 6:11 PM

Share

ತಮಿಳುನಾಡು: ತಿರುವಾರೂರಿನಲ್ಲಿ ಉತ್ಖನನದ ಸಮಯದಲ್ಲಿ ಪತ್ತೆಯಾದ ಶತಮಾನಗಳಷ್ಟು ಹಳೆಯದಾದ ಶ್ರೀ ರಾಮನ ವಿಗ್ರಹಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀರಾಮನನ್ನು ಹಲವು ಬಾರಿ ಅಪಹಾಸ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ತವರು ಜಿಲ್ಲೆ ತಿರುವಾರೂರಿನಲ್ಲಿ ಇದೀಗ ರಾಮನ ವಿಗ್ರಹ ಪತ್ತೆಯಾಗಿರುವುದು ಗಮನಾರ್ಹ.  ತಿರುವಾರೂರಿನ ಹೂವಿನ ಅಂಗಡಿ ಮಾಲೀಕ ಮಾರಿಮುತ್ತು ಅವರು ತಮ್ಮ ಮನೆಗೆ ಅಡಿಪಾಯವನ್ನು ಅಗೆಯುವ ವೇಳೆ ಶ್ರೀರಾಮನ ಈ ಪುರಾತನ ಮೂರ್ತಿಯ ಪತ್ತೆಯಾಗಿದ್ದು, ಸ್ಥಳೀಯ ಜನರಿಗೆ ಅಚ್ಚರಿಯುಂಟು ಮಾಡಿದೆ.

ಪಂಚಲೋಹ ಎಂದು ಕರೆಯಲ್ಪಡುವ 5-ಲೋಹದ ಮಿಶ್ರ ಲೋಹದಿಂದ ರಚಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ತಿಳಿಯಿರಿ

ತಹಶೀಲ್ದಾರ್ ದೇವೇಂದ್ರನ್ ಅವರೊಂದಿಗೆ ಗ್ರಾ.ಪಂ ಆಡಳಿತಾಧಿಕಾರಿ ರಾಜಕುಮಾರ್ ಸ್ಥಳಕ್ಕೆ ಆಗಮಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂರ್ತಿಯನ್ನು ವಶಪಡಿಸಿಕೊಂಡು ತಹಶೀಲ್ದಾರ್ ಕಚೇರಿಗೆ ಸಾಗಿಸಲು ವ್ಯವಸ್ಥೆ ಮಾಡಲಾಯಿತು. ‘ಪುರಾತತ್ವಶಾಸ್ತ್ರಜ್ಞರ ಪರೀಕ್ಷೆಯ ನಂತರವೇ ಪ್ರತಿಮೆಯ ನಿಜವಾದ ಸ್ವರೂಪ ಮತ್ತು ಮೌಲ್ಯವನ್ನು ಕಂಡುಹಿಡಿಯಬಹುದು’ ಎಂದು ದೇವೇಂದ್ರನ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ