Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ

ಪಂಚಲೋಹದಿಂದ ತಯಾರಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಶ್ರೀ ರಾಮನ ಅಸ್ತಿತ್ವ ಪ್ರಶ್ನಿಸಿದ್ದ ಮಾಜಿ ಸಿಎಂನ ಊರಿನಲ್ಲಿ ಪತ್ತೆಯಾಯಿತು ಶ್ರೀರಾಮನ ವಿಗ್ರಹ
Follow us
ಅಕ್ಷತಾ ವರ್ಕಾಡಿ
|

Updated on: Mar 28, 2024 | 6:11 PM

ತಮಿಳುನಾಡು: ತಿರುವಾರೂರಿನಲ್ಲಿ ಉತ್ಖನನದ ಸಮಯದಲ್ಲಿ ಪತ್ತೆಯಾದ ಶತಮಾನಗಳಷ್ಟು ಹಳೆಯದಾದ ಶ್ರೀ ರಾಮನ ವಿಗ್ರಹಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀರಾಮನನ್ನು ಹಲವು ಬಾರಿ ಅಪಹಾಸ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ತವರು ಜಿಲ್ಲೆ ತಿರುವಾರೂರಿನಲ್ಲಿ ಇದೀಗ ರಾಮನ ವಿಗ್ರಹ ಪತ್ತೆಯಾಗಿರುವುದು ಗಮನಾರ್ಹ.  ತಿರುವಾರೂರಿನ ಹೂವಿನ ಅಂಗಡಿ ಮಾಲೀಕ ಮಾರಿಮುತ್ತು ಅವರು ತಮ್ಮ ಮನೆಗೆ ಅಡಿಪಾಯವನ್ನು ಅಗೆಯುವ ವೇಳೆ ಶ್ರೀರಾಮನ ಈ ಪುರಾತನ ಮೂರ್ತಿಯ ಪತ್ತೆಯಾಗಿದ್ದು, ಸ್ಥಳೀಯ ಜನರಿಗೆ ಅಚ್ಚರಿಯುಂಟು ಮಾಡಿದೆ.

ಪಂಚಲೋಹ ಎಂದು ಕರೆಯಲ್ಪಡುವ 5-ಲೋಹದ ಮಿಶ್ರ ಲೋಹದಿಂದ ರಚಿಸಲಾದ ಅಮೂಲ್ಯ ಮೂರ್ತಿಯು ಸುಮಾರು 2 ಅಡಿ ಎತ್ತರವಿದೆ. ಮೂರ್ತಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹೂವಿನ ಹಾರ ಫಲಪುಷ್ಪವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ತಿಳಿಯಿರಿ

ತಹಶೀಲ್ದಾರ್ ದೇವೇಂದ್ರನ್ ಅವರೊಂದಿಗೆ ಗ್ರಾ.ಪಂ ಆಡಳಿತಾಧಿಕಾರಿ ರಾಜಕುಮಾರ್ ಸ್ಥಳಕ್ಕೆ ಆಗಮಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂರ್ತಿಯನ್ನು ವಶಪಡಿಸಿಕೊಂಡು ತಹಶೀಲ್ದಾರ್ ಕಚೇರಿಗೆ ಸಾಗಿಸಲು ವ್ಯವಸ್ಥೆ ಮಾಡಲಾಯಿತು. ‘ಪುರಾತತ್ವಶಾಸ್ತ್ರಜ್ಞರ ಪರೀಕ್ಷೆಯ ನಂತರವೇ ಪ್ರತಿಮೆಯ ನಿಜವಾದ ಸ್ವರೂಪ ಮತ್ತು ಮೌಲ್ಯವನ್ನು ಕಂಡುಹಿಡಿಯಬಹುದು’ ಎಂದು ದೇವೇಂದ್ರನ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ
VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ
ಉಪ್ಪನ್ನ ಈ ಸಮಯದಲ್ಲಿ ಕೊಟ್ಟರೆ ಕಷ್ಟಗಳು ಕಟ್ಟಿಟ್ಟ ಬುತ್ತಿ
ಉಪ್ಪನ್ನ ಈ ಸಮಯದಲ್ಲಿ ಕೊಟ್ಟರೆ ಕಷ್ಟಗಳು ಕಟ್ಟಿಟ್ಟ ಬುತ್ತಿ