AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಪರಾರಿಯಾಗಲೆತ್ನಿಸುತ್ತಿದ್ದ ವರನನ್ನು ಹಿಡಿದೆಳೆದುಕೊಂಡು ಬಂದು ಮದುವೆಯಾದ ವಧು

Marriage : ಬೈಕ್​ ಮತ್ತು ರೂ. 50,000 ವರದಕ್ಷಿಣೆ ರೂಪದಲ್ಲಿ ಪಡೆದು, ಮದುವೆಯಾಗದೆ ಓಡಿ ಹೊರಟಿದ್ದ ವರನನ್ನು ಬೆನ್ನಟ್ಟಿ ವಾಪಾಸು ಕರೆದುಕೊಂಡು ಬಂದಿದ್ದಾಳೆ ಬಿಹಾರದ ಈ ವಧು.

Trending : ಪರಾರಿಯಾಗಲೆತ್ನಿಸುತ್ತಿದ್ದ ವರನನ್ನು ಹಿಡಿದೆಳೆದುಕೊಂಡು ಬಂದು ಮದುವೆಯಾದ ವಧು
ಅಂತೂ ಮದುವೆಯಾದರು
TV9 Web
| Edited By: ಶ್ರೀದೇವಿ ಕಳಸದ|

Updated on:Sep 01, 2022 | 2:27 PM

Share

Trending : ವರ ತನ್ನನ್ನು ಮದುವೆಯಾಗಲು ನಿರಾಕರಿಸಿ ಪಲಾಯನ ಮಾಡಿದಾಗ ವಧು ರಸ್ತೆಗುಂಟ ಅವನನ್ನು ಹಿಂಬಾಲಿಸುತ್ತ ಓಡಾಡಿದ ವಿಡಿಯೋ ವೈರಲ್ ಆಗಿದೆ. ‘ಮೇರಿ ಶಾದೀ ಕರ್ವಾವೋ’ ವಿಡಿಯೋದಲ್ಲಿ ವಧು ವರನನ್ನು ಬೇಡಿಕೊಳ್ಳುತ್ತ ಅವನ ಹಿಂದಿಂದೆ ಓಡಾಡುವ ದೃಶ್ಯ ಮನ ಕಲಕುತ್ತದೆ. ಈ ಘಟನೆಯು ಬಿಹಾರದ ನವಾದಾದಲ್ಲಿರುವ ಭಗತ್ ಸಿಂಗ್ ಚೌಕ್‌ನಲ್ಲಿ ಸಂಭವಿಸಿದೆ. ವಧುವಿನ ಕುಟುಂಬ ಮೂರು ತಿಂಗಳ ಹಿಂದೆ ಈ ಮದುವೆಯನ್ನು ನಿಗದಿ ಮಾಡಿತ್ತು ಎನ್ನುವುದು ವರದಿಗಳಿಂದ ತಿಳಿದುಬಂದಿದೆ. ಟೈಮ್ಸ್ ನೌ ವರದಿಯ ಪ್ರಕಾರ, ಈ ಯುವತಿ ಮಾಹುಲಿ ಗ್ರಾಮದವಳಾಗಿದ್ದಾಳೆ. ವರ ಮೆಹ್ಕರ್​ ಗ್ರಾಮದವನು.

ಭಾವೀ ಅಳಿಯನಿಗೆ ವರದಕ್ಷಿಣೆ ರೂಪದಲ್ಲಿ ರೂ. 50,000 ಮತ್ತು ಮೋಟಾರ್ ಸೈಕಲ್ ಕೊಡಲಾಗಿದೆ ಎಂದು ಕುಟುಂಬದವರು ಹೇಳಿದ್ದಾರೆ. ವರದಕ್ಷಿಣೆ ಇಸಿದುಕೊಂಡ ನಂತರ ಮದುವೆ ಬೇಡವೆಂದು ಓಡಿಹೋಗುತ್ತಿದ್ದ ವರನನ್ನು ಮಾರ್ಕೆಟ್​ನಲ್ಲಿ ಓಡಾಡಿ ಹಿಡಿಯಲು ಪ್ರಯತ್ನಿಸಿದ್ದಾಳೆ. ಈ ಸುದ್ದಿ ಪೊಲೀಸರಿಗೂ ಗೊತ್ತಾಗಿದೆ. ನಂತರ ಅವಳೇ ಅವನನ್ನು ವಾಪಾಸು ಕರೆತಂದಿದ್ದಾಳೆ. ಆಗ ಪೊಲೀಸರು ಎರಡೂ ಕಡೆಯ ಕುಟುಂಬದವರನ್ನು ಠಾಣೆಗೆ ಕರೆದು ಸಲಹೆ ನೀಡಿದ ಮೇಲೆ ದೇವಸ್ಥಾನದಲ್ಲಿ ಮದುವೆ ನಡೆದಿದೆ. ಅಂತೂ ಈ ಯುವಕ-ಯುವತಿ ದಾಂಪತ್ಯ ಜೀವನಕ್ಕೆ ಹೀಗೆಲ್ಲ ಕಾಲಿಟ್ಟಿದ್ದಾರೆ.

ಇದನ್ನೂ ಓದಿ
Image
Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
Image
Viral Video : ‘ಮಸಾಕಾ ಕಿಡ್ಸ್​ ಆಫ್ರಿಕಾನಾ’ದ ಮಕ್ಕಳು ಈ ಸಲ ಜಸ್ಟಿನ್​ ಬೈಬರ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ
Image
Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
Image
Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ

ಈ ಮದುವೆಗಳೆಂದರೆ ಯಾಕಿಷ್ಟು ಅವಾಂತರ? ಇನ್ನು ಮದುವೆಯ ನಂತರ? ಯಾರು ಕಂಡವರು!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:24 pm, Thu, 1 September 22

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!