AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡಿನಲ್ಲಿ ದೊರೆತ 1,300 ವರ್ಷಗಳ ಹಳೆಯ ಬಂಗಾರದ ನೆಕ್ಲೇಸ್​

Gold Necklace : 1,300 ವರ್ಷ ಹಳೆಯದಾದ ಬಂಗಾರದ ನೆಕ್ಲೇಸ್​ ಪತ್ತೆಯಾಗಿದೆ. ಆ್ಯಂಗ್ಲೋ ಸ್ಯಾಕ್ಸನ್ ಸಮಾಧಿ ಸ್ಥಳದಲ್ಲಿ ದೊರೆತ ಇದು ಚಿನ್ನ, ನಾಣ್ಯ ಮತ್ತು ಹರಳುಗಳಿಂದ ಕೂಡಿದೆ.

ಇಂಗ್ಲೆಂಡಿನಲ್ಲಿ ದೊರೆತ 1,300 ವರ್ಷಗಳ ಹಳೆಯ ಬಂಗಾರದ ನೆಕ್ಲೇಸ್​
ಇಂಗ್ಲೆಂಡಿನಲ್ಲಿ ದೊರೆತ 1,300 ವರ್ಷಗಳ ಹಿಂದಿನ ಬಂಗಾರದ ನೆಕ್ಲೇಸ್​
TV9 Web
| Edited By: ಶ್ರೀದೇವಿ ಕಳಸದ|

Updated on: Dec 08, 2022 | 1:11 PM

Share

Viral : ಚಿನ್ನ ಎಷ್ಟು ಹಳೆಯದಾದರೂ ಚಿನ್ನವೇ. ವ್ಯಾಮೋಹ ಅಷ್ಟು ಸುಲಭವಾಗಿ ಬಿಡದು. ಅದರಲ್ಲಿಯೂ ಹಳೆಯ ಆಭರಣಗಳ ಸೊಗಸೇ ಬೇರೆ. ಒಂದೊಂದು ಆಭರಣದ ಹಿಂದೆಯೂ ಅದರದೇ ಆದ ಇತಿಹಾಸ ಇದ್ದೇ ಇರುತ್ತದೆ. ಆ ಕಾಲದ ವಿನ್ಯಾಸ, ಸೊಬಗು, ಅಭಿರುಚಿಯೂ ಅದರದೇ ಆದ ಮಹತ್ವವನ್ನು ಹೊಂದಿರುತ್ತದೆ. ಇದೀಗ ಮ್ಯೂಸಿಯಂ ಆಫ್​ ಲಂಡನ್​ ಆರ್ಕಿಯಾಲಜಿಯು ಇತ್ತೀಚೆಗೆ ಇಂಗ್ಲೆಂಡ್​ನಲ್ಲಿ ಪತ್ತೆಯಾದ ಬಂಗಾರದ ಹಳೆಯ ನೆಕ್ಲೇಸ್​ ಬಗ್ಗೆ ಮಾಹಿತಿ ನೀಡಿದೆ.

ಇಂಗ್ಲೆಂಡಿನಲ್ಲಿ 1,300 ಹಳೆಯದಾದ ಬಂಗಾರದ ನೆಕ್ಲೆಸ್​ ಪತ್ತೆಯಾಗಿದೆ. ಮ್ಯೂಸಿಯಂ ಆಫ್​ ಲಂಡನ್ ಆರ್ಕಿಯಾಲಜಿ (MOLA) ವೆಬ್‌ಸೈಟ್ ಈ ಬಗ್ಗೆ ಮಾಹಿತಿ ನೀಡಿದೆ. ಆ್ಯಂಗ್ಲೋ ಸ್ಯಾಕ್ಸನ್ ಸಮಾಧಿ ಸ್ಥಳದಲ್ಲಿ, ಈ ಹಳೆಯ ಚಿನ್ನ ಮತ್ತು ಹರಳುಗಳಿಂದ ಕೂಡಿದ ನೆಕ್ಲೇಸ್​ ಇದಾಗಿದೆ. ಕ್ರಿ.ಪೂ 630 ಮತ್ತು 670 ನಡುವೆ ಇದನ್ನು ತಯಾರಿಸಲಾಗಿದ್ದು ಈತನಕ ಬ್ರಿಟನ್​ನಲ್ಲಿ ದೊರೆತ ಪುರಾತನ ಚಿನ್ನದ ಸರಗಳಲ್ಲೇ ಇದು  ಅತ್ಯಂತ ಬೆಲೆಯುಳ್ಳದ್ದಾಗಿದೆ.

ಇದನ್ನೂ ಓದಿ : ನೀವು ಮೀಟಿಂಗ್ ನಾನು ಈಟಿಂಗ್; ಇಲಿಯೊಂದು ಕೇಕ್​ ತಿನ್ನುತ್ತಿರುವ ವಿಡಿಯೋ ವೈರಲ್

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಸರಕ್ಕೆ ಜೋಡಿಸಿರುವ ಪದಕಗಳು ಅತ್ಯಾಕರ್ಷಕವಾಗಿವೆ. ಬಂಗಾರದ ರೋಮನ್​ ನಾಣ್ಯಗಳು ಮತ್ತು ಚಿನ್ನದ ಚೌಕಟ್ಟಿನಲ್ಲಿ ಕೂರಿಸಲಾದ ಹರಳುಗಳಿಂದ ಪದಕಗಳನ್ನು ತಯಾರಿಸಲಾಗಿದೆ. ಜೊತೆಗೆ ಚಿನ್ನದ ಮಣಿಗಳಿಂದ ನೆಕ್ಲೇಸ್​ ಅಲಂಕರಿಸಲಾಗಿದೆ. ಮಧ್ಯದಲ್ಲಿರುವ ದೊಡ್ಡ ಪದಕವು ಆಯರಾಕಾರದಿಂದ ಮಾಡಿದ ಚಿನ್ನದ ಕಟ್ಟನ್ನು ಹೊಂದಿದ್ದು, ಕೆಂಪು ಗಾರ್ನೆಟ್​ನಿಂದ ಅಲಂಕೃತಗೊಂಡಿದೆ. ಗಾರ್ನೆಟ್​ ಅನ್ನು ಶಿಲುಬೆಯಾಕಾರದಲ್ಲಿ ಜೋಡಿಸಲಾಗಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ