AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ

ಆನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ, ಅದು ಮರದಿಂದ ಹಲಸಿನ ಹಣ್ಣನ್ನು ಕೀಳುವ ವಿಡಿಯೋ ತುಂಬಾ ವೈರಲ್ ಆಗಿದೆ. ನೀವು ಊಹಿಸಲೂ ಸಾಧ್ಯವಾಗದಷ್ಟು ಈಸಿಯಾಗಿ ಆನೆಯು ಮರದಿಂದ ಹಲಸಿನಹಣ್ಣುನ್ನು ಕೀಳುತ್ತದೆ.

Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ
ಆನೆ
ನಯನಾ ರಾಜೀವ್
|

Updated on: May 14, 2023 | 1:55 PM

Share

ಆನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ, ಅದು ಮರದಿಂದ ಹಲಸಿನ ಹಣ್ಣನ್ನು ಕೀಳುವ ವಿಡಿಯೋ ತುಂಬಾ ವೈರಲ್ ಆಗಿದೆ. ನೀವು ಊಹಿಸಲೂ ಸಾಧ್ಯವಾಗದಷ್ಟು ಈಸಿಯಾಗಿ ಆನೆಯು ಮರದಿಂದ ಹಲಸಿನಹಣ್ಣುನ್ನು ಕೀಳುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆನೆ ಹಲಸು ತಿನ್ನಲು ಯತ್ನಿಸುತ್ತಿರುವುದನ್ನು ಕಾಣಬಹುದು. ಆದರೆ ಅದರ ಸೊಂಡಿಲು ಮರವನ್ನು ತಲುಪುತ್ತಲೇ ಇಲ್ಲ. ಆಗ ಆನೆ ತನ್ನ ಬುದ್ಧಿವಂತಿಕೆ ಪ್ರದರ್ಶಿಸುತ್ತದೆ.

30 ಸೆಕೆಂಡುಗಳ ವೀಡಿಯೊದಲ್ಲಿ, ಆನೆಯು ತನ್ನ ಸೊಂಡಿಲು ಬಳಸಿ ಮರದಿಂದ ಹಲಸಿನ ಹಣ್ಣನ್ನು ಕೀಳಲು ಪ್ರಯತ್ನಿಸುತ್ತಿರುವುದನ್ನು ನೀವು ನೋಡಬಹುದು.

ಮತ್ತಷ್ಟು ಓದಿ:Viral Video; ಅರೇ ಈ ಹುಲ್ಲು ಯಾಕೆ ಬರುತ್ತಿಲ್ಲ? ಕನ್​​​ಫ್ಯೂಷನ್​​ನಲ್ಲಿ​ ಶ್ವಾನ

ಆನೆ ಮೊದಲು ಮರವನ್ನು ಅಲುಗಾಡಿಸುತ್ತದೆ, ಆದರೂ ಹಲಸಿನ ಕಾಯಿ ಕೆಳಗೆ ಬೀಳುವುದಿಲ್ಲ, ತನ್ನ ಸೊಂಡಿಲೂ ಅಲ್ಲಿಯವರೆಗೆ ತಲುಪುವುದಿಲ್ಲ. ಕೊನೆಗೆ ತನ್ನ ಕಾಲನ್ನು ಮರದ ಮೇಲಿಟ್ಟು ಸಂಪೂರ್ಣ ಭಾರ ಹಾಕುತ್ತದೆ ಆಗ ಮರ ಮುಂಭಾಗ ಬಾಗುತ್ತದೆ, ಆನೆಯು ಹಿಂದಕ್ಕೆ ಬಾಗಿ ತನ್ನ ಸೊಂಡಿಲನ್ನು ಮೇಲಕ್ಕೆತ್ತಿ ಹಲಸಿನಹಣ್ಣನ್ನು ಕೊಯ್ಯುತ್ತದೆ.

ಈ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಶಾಂತ ನಂದಾ ಪೋಸ್ಟ್​ ಮಾಡಿದ್ದಾರೆ, ಆನೆಯು ತನ್ನ ಹಿಂಗಾಲುಗಳ ಸಹಾಯದಿಂದ ಹಲಸಿನ ಹಣ್ಣನ್ನು ತಲುಪಲು ತನ್ನನ್ನು ಮೇಲಕ್ಕೆತ್ತುತ್ತದೆ ಎಂದು ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಆ ಎರಡೂ ಕಾಲುಗಳಲ್ಲಿ 4000 ಕೆಜಿಗೂ ಹೆಚ್ಚು ತೂಕವಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ