AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ

ಆನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ, ಅದು ಮರದಿಂದ ಹಲಸಿನ ಹಣ್ಣನ್ನು ಕೀಳುವ ವಿಡಿಯೋ ತುಂಬಾ ವೈರಲ್ ಆಗಿದೆ. ನೀವು ಊಹಿಸಲೂ ಸಾಧ್ಯವಾಗದಷ್ಟು ಈಸಿಯಾಗಿ ಆನೆಯು ಮರದಿಂದ ಹಲಸಿನಹಣ್ಣುನ್ನು ಕೀಳುತ್ತದೆ.

Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ
ಆನೆ
Follow us
ನಯನಾ ರಾಜೀವ್
|

Updated on: May 14, 2023 | 1:55 PM

ಆನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ, ಅದು ಮರದಿಂದ ಹಲಸಿನ ಹಣ್ಣನ್ನು ಕೀಳುವ ವಿಡಿಯೋ ತುಂಬಾ ವೈರಲ್ ಆಗಿದೆ. ನೀವು ಊಹಿಸಲೂ ಸಾಧ್ಯವಾಗದಷ್ಟು ಈಸಿಯಾಗಿ ಆನೆಯು ಮರದಿಂದ ಹಲಸಿನಹಣ್ಣುನ್ನು ಕೀಳುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆನೆ ಹಲಸು ತಿನ್ನಲು ಯತ್ನಿಸುತ್ತಿರುವುದನ್ನು ಕಾಣಬಹುದು. ಆದರೆ ಅದರ ಸೊಂಡಿಲು ಮರವನ್ನು ತಲುಪುತ್ತಲೇ ಇಲ್ಲ. ಆಗ ಆನೆ ತನ್ನ ಬುದ್ಧಿವಂತಿಕೆ ಪ್ರದರ್ಶಿಸುತ್ತದೆ.

30 ಸೆಕೆಂಡುಗಳ ವೀಡಿಯೊದಲ್ಲಿ, ಆನೆಯು ತನ್ನ ಸೊಂಡಿಲು ಬಳಸಿ ಮರದಿಂದ ಹಲಸಿನ ಹಣ್ಣನ್ನು ಕೀಳಲು ಪ್ರಯತ್ನಿಸುತ್ತಿರುವುದನ್ನು ನೀವು ನೋಡಬಹುದು.

ಮತ್ತಷ್ಟು ಓದಿ:Viral Video; ಅರೇ ಈ ಹುಲ್ಲು ಯಾಕೆ ಬರುತ್ತಿಲ್ಲ? ಕನ್​​​ಫ್ಯೂಷನ್​​ನಲ್ಲಿ​ ಶ್ವಾನ

ಆನೆ ಮೊದಲು ಮರವನ್ನು ಅಲುಗಾಡಿಸುತ್ತದೆ, ಆದರೂ ಹಲಸಿನ ಕಾಯಿ ಕೆಳಗೆ ಬೀಳುವುದಿಲ್ಲ, ತನ್ನ ಸೊಂಡಿಲೂ ಅಲ್ಲಿಯವರೆಗೆ ತಲುಪುವುದಿಲ್ಲ. ಕೊನೆಗೆ ತನ್ನ ಕಾಲನ್ನು ಮರದ ಮೇಲಿಟ್ಟು ಸಂಪೂರ್ಣ ಭಾರ ಹಾಕುತ್ತದೆ ಆಗ ಮರ ಮುಂಭಾಗ ಬಾಗುತ್ತದೆ, ಆನೆಯು ಹಿಂದಕ್ಕೆ ಬಾಗಿ ತನ್ನ ಸೊಂಡಿಲನ್ನು ಮೇಲಕ್ಕೆತ್ತಿ ಹಲಸಿನಹಣ್ಣನ್ನು ಕೊಯ್ಯುತ್ತದೆ.

ಈ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಶಾಂತ ನಂದಾ ಪೋಸ್ಟ್​ ಮಾಡಿದ್ದಾರೆ, ಆನೆಯು ತನ್ನ ಹಿಂಗಾಲುಗಳ ಸಹಾಯದಿಂದ ಹಲಸಿನ ಹಣ್ಣನ್ನು ತಲುಪಲು ತನ್ನನ್ನು ಮೇಲಕ್ಕೆತ್ತುತ್ತದೆ ಎಂದು ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಆ ಎರಡೂ ಕಾಲುಗಳಲ್ಲಿ 4000 ಕೆಜಿಗೂ ಹೆಚ್ಚು ತೂಕವಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್