AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ

ಆನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ, ಅದು ಮರದಿಂದ ಹಲಸಿನ ಹಣ್ಣನ್ನು ಕೀಳುವ ವಿಡಿಯೋ ತುಂಬಾ ವೈರಲ್ ಆಗಿದೆ. ನೀವು ಊಹಿಸಲೂ ಸಾಧ್ಯವಾಗದಷ್ಟು ಈಸಿಯಾಗಿ ಆನೆಯು ಮರದಿಂದ ಹಲಸಿನಹಣ್ಣುನ್ನು ಕೀಳುತ್ತದೆ.

Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ
ಆನೆ
ನಯನಾ ರಾಜೀವ್
|

Updated on: May 14, 2023 | 1:55 PM

Share

ಆನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ, ಅದು ಮರದಿಂದ ಹಲಸಿನ ಹಣ್ಣನ್ನು ಕೀಳುವ ವಿಡಿಯೋ ತುಂಬಾ ವೈರಲ್ ಆಗಿದೆ. ನೀವು ಊಹಿಸಲೂ ಸಾಧ್ಯವಾಗದಷ್ಟು ಈಸಿಯಾಗಿ ಆನೆಯು ಮರದಿಂದ ಹಲಸಿನಹಣ್ಣುನ್ನು ಕೀಳುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆನೆ ಹಲಸು ತಿನ್ನಲು ಯತ್ನಿಸುತ್ತಿರುವುದನ್ನು ಕಾಣಬಹುದು. ಆದರೆ ಅದರ ಸೊಂಡಿಲು ಮರವನ್ನು ತಲುಪುತ್ತಲೇ ಇಲ್ಲ. ಆಗ ಆನೆ ತನ್ನ ಬುದ್ಧಿವಂತಿಕೆ ಪ್ರದರ್ಶಿಸುತ್ತದೆ.

30 ಸೆಕೆಂಡುಗಳ ವೀಡಿಯೊದಲ್ಲಿ, ಆನೆಯು ತನ್ನ ಸೊಂಡಿಲು ಬಳಸಿ ಮರದಿಂದ ಹಲಸಿನ ಹಣ್ಣನ್ನು ಕೀಳಲು ಪ್ರಯತ್ನಿಸುತ್ತಿರುವುದನ್ನು ನೀವು ನೋಡಬಹುದು.

ಮತ್ತಷ್ಟು ಓದಿ:Viral Video; ಅರೇ ಈ ಹುಲ್ಲು ಯಾಕೆ ಬರುತ್ತಿಲ್ಲ? ಕನ್​​​ಫ್ಯೂಷನ್​​ನಲ್ಲಿ​ ಶ್ವಾನ

ಆನೆ ಮೊದಲು ಮರವನ್ನು ಅಲುಗಾಡಿಸುತ್ತದೆ, ಆದರೂ ಹಲಸಿನ ಕಾಯಿ ಕೆಳಗೆ ಬೀಳುವುದಿಲ್ಲ, ತನ್ನ ಸೊಂಡಿಲೂ ಅಲ್ಲಿಯವರೆಗೆ ತಲುಪುವುದಿಲ್ಲ. ಕೊನೆಗೆ ತನ್ನ ಕಾಲನ್ನು ಮರದ ಮೇಲಿಟ್ಟು ಸಂಪೂರ್ಣ ಭಾರ ಹಾಕುತ್ತದೆ ಆಗ ಮರ ಮುಂಭಾಗ ಬಾಗುತ್ತದೆ, ಆನೆಯು ಹಿಂದಕ್ಕೆ ಬಾಗಿ ತನ್ನ ಸೊಂಡಿಲನ್ನು ಮೇಲಕ್ಕೆತ್ತಿ ಹಲಸಿನಹಣ್ಣನ್ನು ಕೊಯ್ಯುತ್ತದೆ.

ಈ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಶಾಂತ ನಂದಾ ಪೋಸ್ಟ್​ ಮಾಡಿದ್ದಾರೆ, ಆನೆಯು ತನ್ನ ಹಿಂಗಾಲುಗಳ ಸಹಾಯದಿಂದ ಹಲಸಿನ ಹಣ್ಣನ್ನು ತಲುಪಲು ತನ್ನನ್ನು ಮೇಲಕ್ಕೆತ್ತುತ್ತದೆ ಎಂದು ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಆ ಎರಡೂ ಕಾಲುಗಳಲ್ಲಿ 4000 ಕೆಜಿಗೂ ಹೆಚ್ಚು ತೂಕವಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು