AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಬಣ್ಣದ ಬಾಟಲಿ ನೇತು ಹಾಕುವುದೇಕೆ?

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಹಾಗೂ ಬೇರೆ ಬಣ್ಣದ ಬಾಟಲಿಗಳನ್ನು ಇಡುವ ವಾಡಿಕೆ ಇದೆ. ಯಾರಾದರೂ ಮಾಟ ಮಂತ್ರ ಮಾಡಿದ್ದಾರೆಯೇ ಎಂದು ನೀವು ಯೋಚಿಸುತ್ತಿದ್ದರೆ ಅದು ತಪ್ಪು. ಬೀದಿಗಳಲ್ಲಿ, ಮನೆಯ ಎದುರು ಗೇಟಿನ ಬಳಿ ಈ ಬಾಟಲಿಗಳನ್ನು ನೇತುಹಾಕುತ್ತಾರೆ. ಬಾಟಲಿಗಳ ಮೂಲಕ ಬೀದಿ ನಾಯಿಗಳನ್ನು ಓಡಿಸುವ ಪ್ರಯತ್ನ ಅದು.

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಬಣ್ಣದ ಬಾಟಲಿ ನೇತು ಹಾಕುವುದೇಕೆ?
ಬಾಟಲಿ
ನಯನಾ ರಾಜೀವ್
|

Updated on: Aug 18, 2024 | 12:20 PM

Share

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಹಾಗೂ ಬೇರೆ ಬಣ್ಣದ ಬಾಟಲಿಗಳನ್ನು ಇಡುವ ವಾಡಿಕೆ ಇದೆ. ಯಾರಾದರೂ ಮಾಟ ಮಂತ್ರ ಮಾಡಿದ್ದಾರೆಯೇ ಎಂದು ನೀವು ಯೋಚಿಸುತ್ತಿದ್ದರೆ ಅದು ತಪ್ಪು. ಬೀದಿಗಳಲ್ಲಿ, ಮನೆಯ ಎದುರು ಗೇಟಿನ ಬಳಿ ಈ ಬಾಟಲಿಗಳನ್ನು ನೇತುಹಾಕುತ್ತಾರೆ. ಬಾಟಲಿಗಳ ಮೂಲಕ ಬೀದಿ ನಾಯಿಗಳನ್ನು ಓಡಿಸುವ ಪ್ರಯತ್ನ ಅದು.

ಕೆಂಪು, ನೀಲಿ, ಹಸಿರು ಬಣ್ಣದ ಬಾಟಲಿಗಳನ್ನು ಇರಿಸಲಾಗುತ್ತದೆ, ಆ ಬಾಟಲಿಗಳು ಇರುವ ಜಾಗದಲ್ಲಿ ಪ್ರಾಣಿಗಳು ಗಲೀಜು ಮಾಡುವುದಿಲ್ಲ ಎಂಬ ನಂಬಿಕೆ. ನಾಯಿಗಳ ಹಾವಳಿ ಹೆಚ್ಚಾದ ಪ್ರದೇಶಗಳಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ, ಜಮ್ಮು ಕಾಶ್ಮೀರ, ಕೋಲ್ಕತ್ತಾ, ಮಧ್ಯಪ್ರದೇಶ ಹಲವೆಡೆ ಈ ಪದ್ಧತಿ ಅನುಸರಿಸುತ್ತಾರೆ.

ಮಧ್ಯಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, 30ಕ್ಕೂ ಹೆಚ್ಚು ಮಂದಿ ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. 15 ದಿನಗಳ ಹಿಂದೆ ಸಾಗರದ ಬೀನಾ ಎಂಬಲ್ಲಿ 8 ವರ್ಷದ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿತ್ತು. ಎರಡು ದಿನಗಳ ಹಿಂದೆಯಷ್ಟೇ ಹಳ್ಳಿಯೊಂದರಲ್ಲಿ ಎರಡೂವರೆ ಗಂಟೆಗಳಲ್ಲಿ 17 ಮಂದಿಗೆ ಹುಚ್ಚುನಾಯಿ ಕಚ್ಚಿತ್ತು. ಮಕ್ಕಳು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ.

ಮತ್ತಷ್ಟು ಓದಿ: ನೀವು ಹೋಟೆಲ್​ನಲ್ಲಿ ಉಳಿದುಕೊಳ್ತೀರಾ, ಹಾಸಿಗೆ ಕೆಳಗೆ ನೀರಿನ ಬಾಟಲಿ ಎಸೆಯುವುದ ಮರಿಬೇಡಿ

ಹಾಗಾಗಿ ಮನೆಯ ಮುಂದೆ ಕೆಂಪು ಬಾಟಲಿಗಳನ್ನು ನೇತುಹಾಕುತ್ತಾರೆ, ನಾಯಿಗಳು ಹೆದರುವುದು ಮಾತ್ರವಲ್ಲದೆ, ಕಂಡ ಕಂಡಲ್ಲಿ ನಾಯಿಗಳು ಮೂತ್ರ ಮಾಡುವುದು ತಪ್ಪುತ್ತದೆ ಎಂಬುದು ನಂಬಿಕೆ.

ಜಮ್ಮು ಕಾಶ್ಮೀರದಲ್ಲಿ, ಕೋಲ್ಕತ್ತಾದಲ್ಲೂ ಇದನ್ನು ಕಾಣಬಹುದು ಮೊದಲು ನೋಡಿದವರು ಮಕ್ಕಳು ಮೋಜಿಗಾಗಿ ನೇತುಹಾಕಿದ್ದಾರೆ ಎಂದೇ ಜನರು ಭಾವಿಸುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು