AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಬಣ್ಣದ ಬಾಟಲಿ ನೇತು ಹಾಕುವುದೇಕೆ?

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಹಾಗೂ ಬೇರೆ ಬಣ್ಣದ ಬಾಟಲಿಗಳನ್ನು ಇಡುವ ವಾಡಿಕೆ ಇದೆ. ಯಾರಾದರೂ ಮಾಟ ಮಂತ್ರ ಮಾಡಿದ್ದಾರೆಯೇ ಎಂದು ನೀವು ಯೋಚಿಸುತ್ತಿದ್ದರೆ ಅದು ತಪ್ಪು. ಬೀದಿಗಳಲ್ಲಿ, ಮನೆಯ ಎದುರು ಗೇಟಿನ ಬಳಿ ಈ ಬಾಟಲಿಗಳನ್ನು ನೇತುಹಾಕುತ್ತಾರೆ. ಬಾಟಲಿಗಳ ಮೂಲಕ ಬೀದಿ ನಾಯಿಗಳನ್ನು ಓಡಿಸುವ ಪ್ರಯತ್ನ ಅದು.

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಬಣ್ಣದ ಬಾಟಲಿ ನೇತು ಹಾಕುವುದೇಕೆ?
ಬಾಟಲಿ
ನಯನಾ ರಾಜೀವ್
|

Updated on: Aug 18, 2024 | 12:20 PM

Share

ದೇಶದ ಅನೇಕ ಭಾಗಗಳಲ್ಲಿ ಮನೆಯ ಹೊರಗೆ ಕೆಂಪು ಹಾಗೂ ಬೇರೆ ಬಣ್ಣದ ಬಾಟಲಿಗಳನ್ನು ಇಡುವ ವಾಡಿಕೆ ಇದೆ. ಯಾರಾದರೂ ಮಾಟ ಮಂತ್ರ ಮಾಡಿದ್ದಾರೆಯೇ ಎಂದು ನೀವು ಯೋಚಿಸುತ್ತಿದ್ದರೆ ಅದು ತಪ್ಪು. ಬೀದಿಗಳಲ್ಲಿ, ಮನೆಯ ಎದುರು ಗೇಟಿನ ಬಳಿ ಈ ಬಾಟಲಿಗಳನ್ನು ನೇತುಹಾಕುತ್ತಾರೆ. ಬಾಟಲಿಗಳ ಮೂಲಕ ಬೀದಿ ನಾಯಿಗಳನ್ನು ಓಡಿಸುವ ಪ್ರಯತ್ನ ಅದು.

ಕೆಂಪು, ನೀಲಿ, ಹಸಿರು ಬಣ್ಣದ ಬಾಟಲಿಗಳನ್ನು ಇರಿಸಲಾಗುತ್ತದೆ, ಆ ಬಾಟಲಿಗಳು ಇರುವ ಜಾಗದಲ್ಲಿ ಪ್ರಾಣಿಗಳು ಗಲೀಜು ಮಾಡುವುದಿಲ್ಲ ಎಂಬ ನಂಬಿಕೆ. ನಾಯಿಗಳ ಹಾವಳಿ ಹೆಚ್ಚಾದ ಪ್ರದೇಶಗಳಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ, ಜಮ್ಮು ಕಾಶ್ಮೀರ, ಕೋಲ್ಕತ್ತಾ, ಮಧ್ಯಪ್ರದೇಶ ಹಲವೆಡೆ ಈ ಪದ್ಧತಿ ಅನುಸರಿಸುತ್ತಾರೆ.

ಮಧ್ಯಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, 30ಕ್ಕೂ ಹೆಚ್ಚು ಮಂದಿ ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. 15 ದಿನಗಳ ಹಿಂದೆ ಸಾಗರದ ಬೀನಾ ಎಂಬಲ್ಲಿ 8 ವರ್ಷದ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿತ್ತು. ಎರಡು ದಿನಗಳ ಹಿಂದೆಯಷ್ಟೇ ಹಳ್ಳಿಯೊಂದರಲ್ಲಿ ಎರಡೂವರೆ ಗಂಟೆಗಳಲ್ಲಿ 17 ಮಂದಿಗೆ ಹುಚ್ಚುನಾಯಿ ಕಚ್ಚಿತ್ತು. ಮಕ್ಕಳು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ.

ಮತ್ತಷ್ಟು ಓದಿ: ನೀವು ಹೋಟೆಲ್​ನಲ್ಲಿ ಉಳಿದುಕೊಳ್ತೀರಾ, ಹಾಸಿಗೆ ಕೆಳಗೆ ನೀರಿನ ಬಾಟಲಿ ಎಸೆಯುವುದ ಮರಿಬೇಡಿ

ಹಾಗಾಗಿ ಮನೆಯ ಮುಂದೆ ಕೆಂಪು ಬಾಟಲಿಗಳನ್ನು ನೇತುಹಾಕುತ್ತಾರೆ, ನಾಯಿಗಳು ಹೆದರುವುದು ಮಾತ್ರವಲ್ಲದೆ, ಕಂಡ ಕಂಡಲ್ಲಿ ನಾಯಿಗಳು ಮೂತ್ರ ಮಾಡುವುದು ತಪ್ಪುತ್ತದೆ ಎಂಬುದು ನಂಬಿಕೆ.

ಜಮ್ಮು ಕಾಶ್ಮೀರದಲ್ಲಿ, ಕೋಲ್ಕತ್ತಾದಲ್ಲೂ ಇದನ್ನು ಕಾಣಬಹುದು ಮೊದಲು ನೋಡಿದವರು ಮಕ್ಕಳು ಮೋಜಿಗಾಗಿ ನೇತುಹಾಕಿದ್ದಾರೆ ಎಂದೇ ಜನರು ಭಾವಿಸುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?