AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2024: ಮನೆಯಲ್ಲೇ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್​​ ವಿಧಾನ ಇಲ್ಲಿದೆ

ಬಾಳೆ ಎಲೆಯನ್ನು ಬಳಸಿ ಸುಂದರವಾದ ತ್ರಿವರ್ಣ ಧ್ವಜ ತಯಾರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ. ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ನೀವು ಕೂಡ ಪ್ರಯತ್ನಿಸಿ

Independence Day 2024: ಮನೆಯಲ್ಲೇ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್​​ ವಿಧಾನ ಇಲ್ಲಿದೆ
Banana leaf Indian flag Image Credit source: instagram
ಅಕ್ಷತಾ ವರ್ಕಾಡಿ
|

Updated on:Aug 10, 2024 | 3:20 PM

Share

ಪ್ರತಿವರ್ಷ ಆಗಸ್ಟ್ 15 ರಂದು ದೇಶದಲ್ಲೆಡೆ ಬಹಳ ವಿಜೃಂಭನೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ, ಪರಸ್ಪರ ಸಿಹಿ ಹಂಚುತ್ತಾ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ನೀವು ಮನೆಯಲ್ಲಿ ಸುಲಭವಾಗಿ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್​​ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.

ಸದ್ಯ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಬಾಳೆ ಎಲೆಯನ್ನು ಬಳಸಿ ಸುಂದರವಾದ ತಿವರ್ಣ ಧ್ವಜವನ್ನು ತಯಾರಿಸಿರುವುದನ್ನು ಕಾಣಬಹುದು. ಬಾಳೆ ಎಲೆಯನ್ನು ಚಿಕ್ಕದಾಗಿ ಕತ್ತರಿಸಿ ಅದಕ್ಕೆ ಕೇಸರಿ, ಬಿಳಿ,ಹಸಿರು ಬಣ್ಣವನ್ನು ಹಚ್ಚಿ ಸುಂದರವಾಗಿ ತಯಾರಿಸಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ; ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್

@priyas.artwork ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 07ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 6.3 ಮಿಲಿಯನ್​​ ಅಂದರೆ 60ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sat, 10 August 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು