AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​

ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡವುದನ್ನು ಕಾಣಬಹುದು. 

ಹಿಮದ ರಾಶಿಯ ನಡುವೆ ವಾಲಿಬಾಲ್​ ಆಡಿದ ಭಾರತೀಯ ಯೋಧರು: ವಿಡಿಯೋ ವೈರಲ್​
ವಾಲಿಬಾಲ್​ ಆಡುತ್ತಿರುವ ಯೋಧರು
TV9 Web
| Updated By: Pavitra Bhat Jigalemane|

Updated on: Jan 14, 2022 | 10:48 AM

Share

ದೇಶದ ಜನತೆ ಯಾವುದೇ ಭಯೋತ್ಪಾದಕರ ಭಯವಿಲ್ಲದೆ  ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಸೈನಿಕರು. ದೇಶ ಕಾಯವ ಯೋಧರು ಹೆತ್ತವರು, ಮಡದಿ ಮಕ್ಕಳಿಂದ ದೂರವುಳಿದು ದೇಶವನ್ನು ಕಾಯಲು ತೆರಳುತ್ತಾರೆ. ಮಳೆ. ಮೈ ಕೊರೆಯುವ ಚಳಿ, ಬಿಸಿಲೆನ್ನದೆ ಮನೆಯವರೊಂದಿಗಿನ ಹಬ್ಬದ ಖುಷಿ ಇಲ್ಲದೆ ದೇಶಕ್ಕಾಗಿ ಜೀವನ ಮುಡಿಪಿಡುವ ಅವರ ಧೈರ್ಯ, ಸಾಹಸ ಪದಗಳಿಗೆ ನಿಲುಕದ್ದು. ತಮ್ಮ ಜತೆ ಇರುವವರನ್ನೇ ಕುಟುಂಬ ಎಂದು ತಿಳಿದು ಇದ್ದಲ್ಲೇ ಸಂಭ್ರಮಿಸಿ ಖುಷಿ ಪಡುವ ಸೈನಿಕರ ಮನಸ್ಥಿತಿಯನ್ನು ನಿಜಕ್ಕೂ ಮೆಚ್ಚಲೇಬೇಕು. ಇದೀಗ ಭಾರತೀಯ ಯೋಧರು ಮೈ ಕೊರೆಯುವ ಚಳಿಯಲ್ಲಿ ಹಿಮದ ಮಧ್ಯೆ ವಾಲಿಬಾಲ್​ ಆಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಸ್ಟ್​ ವಿಂಟರ್​ ಗೇಮ್ಸ್​ ಎಂದು ಕ್ಯಾಪ್ಷನ್​ ನೀಡುವ ಮೂಲಕ ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಯೋಧರು ವಾಲಿಬಾಲ್​ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ವಿಡಿಯೋದಲ್ಲಿ ಯೋಧರು ಎರಡು ತಂಡಗಳಾಗಿ ಹಿಮದ ರಾಶಿಯ ಮಧ್ಯೆ ವಾಲಿಬಾಲ್​ ಆಡುವುದನ್ನು ಕಾಣಬಹುದು. ಸದ್ಯ ಟ್ವಿಟರ್​ನಲ್ಲಿ ವಿಡಿಯೋ ಸಖತ್​ ವೈರಲ್​ ಆಗಿದೆ.  ನೆಟ್ಟಿಗರು ಯೋಧರ ಸಂಭ್ರಮ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಈವರೆಗೆ  ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 13 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ವಿಡಿಯೋ ನೋಡಿ ಬಳಕೆದಾರರು ಯೋಧರ ಸಾಹಸಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಚಳಿಗಾಲದ ಕಾರಣ ಉತ್ತರ ಭಾರತದಲ್ಲಿ ಹಿಮಪಾತವಾಗುತ್ತಿದೆ. ತಾಪಮಾನ ಮೈನಸ್​ ಗೆ ಇಳಿದಿದೆ ಹೀಗಿದ್ದರೂ ಯೋಧರು ದೇಶವನ್ನು ಕಾಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಹಿಮಪಾತದ ನಡುವೆಯೂ ಯೋಧರು ಎದೆಗುಂದದೆ ಹಿಮದ ರಾಶಿಯ ನಡುವೆ ನಿಂತ ವಿಡಿಯೋ ವೈರಲ್ ಅಗಿತ್ತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ