AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು

Indian Bride : ಸಾಕಿದ ನಾಯಿಗಳು ಮಕ್ಕಳಿಗಿಂತ ಹೆಚ್ಚು ಎನ್ನುವುದಕ್ಕೆ ಉದಾಹರಣೆ ಈ ವಿಡಿಯೋ. ತನ್ನ ನಾಯಿಗೆ ಊಟ ಮಾಡಿಸಬೇಕು ಎನ್ನುವ ಕಾರಣಕ್ಕೆ ಈ ವಧು ಮೇಕಪ್​ನಿಂದ ಬ್ರೇಕ್​ ತೆಗೆದುಕೊಳ್ಳುತ್ತಾಳೆ.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು
ಮೇಕಪ್ ಅರ್ಧಕ್ಕೆ ಬಿಟ್ಟು ತನ್ನ ನಾಯಿಗೆ ಉಣ್ಣಿಸುತ್ತಿರುವ ವಧು
TV9 Web
| Edited By: |

Updated on: Dec 08, 2022 | 3:18 PM

Share

Viral Video : ವಧು ತನ್ನ ಮದುವೆಯ ತಯಾರಿಯಲ್ಲಿ ಮುಳುಗಿದರೆ ಮುಗಿಯಿತು. ಕೈಗೊಬ್ಬರು ಕಾಲಿಗೊಬ್ಬರು ತಲೆಗೊಬ್ಬರು, ಬೆರಳಿಗೊಬ್ಬರು… ಎಷ್ಟು ಜನರಾದರೂ ಸಾಲುವುದೇ ಇಲ್ಲ ಅವಳ ಸಹಾಯಕ್ಕೆ. ರಾಜಕುಮಾರಿಯಂತೆ ಮಿನುಗುತ್ತಿರುತ್ತಾಳೆ. ಆದರೆ ಈ ವಿಡಿಯೋದಲ್ಲಿ ನೋಡಿ. ಈ ವಧು ತನ್ನ ಮದುವೆಗೆಂದು ಮೇಕಪ್ ಮಾಡಿಸಿಕೊಳ್ಳುತ್ತಿದ್ದಾಗ ತನ್ನ ಮುದ್ದುನಾಯಿಗೆ ಊಟ ಮಾಡಿಸಬೇಕಿರುವುದು ನೆನಪಾಗಿದೆ. ಮೇಕಪ್​ ಅರ್ಧಕ್ಕೇ ಬಿಟ್ಟು, ನಾಯಿಗೆ ಊಟ ಮಾಡಿಸಲು ಬಂದಿದ್ದಾಳೆ.

View this post on Instagram

A post shared by Simar K (@simark_makeup)

ಮಗುವಿನಂತೆ ನೋಡಿಕೊಳ್ಳುತ್ತಿದ್ದರೆ ಮಾತ್ರ ಇಂಥ ನಾಯಿಗಳನ್ನು ಸಾಕಬೇಕು ಎನ್ನುವುದು ಅಕ್ಷರಶಃ ನಿಜ. ಇಲ್ಲವಾದಲ್ಲಿ ಜೋಲುಮುಖ ಹಾಕಿಕೊಂಡು ಕುಳಿತುಬಿಡುತ್ತವೆ ಅಥವಾ ಕುಣಿದು ಕುಪ್ಪಳಿಸಿ ನಿಮ್ಮ ಜೀವ ಹಿಂಡಿಬಿಡುತ್ತವೆ. ಒಟ್ಟು ಗರ್ಭಗುಡಿಯ ಮುಂದೆ ಬಸವಣ್ಣ ಕುಳಿತ ಹಾಗೆ ನೀವು ಸದಾ ಅವುಗಳ ದೇಖರೇಖಿ ಮಾಡುತ್ತಲೇ ಇರಬೇಕು.

ಹಿಂದೆಮುಂದೆ ನೋಡದೆ ಸೀದಾ ನೆಲದ ಮೇಲೆ ಕುಳಿತು ಮಗುವಿಗೆ ಉಣ್ಣಿಸಿದ ಹಾಗೆ ಉಣಿಸುತ್ತಿದ್ದಾಳೆ. 1 ಲಕ್ಷಕ್ಕೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. 5,000ಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಗಂಡನ ಮನೆಗೆ ಈ ಮುದ್ದುನಾಯಿಯನ್ನೂ ಕರೆದುಕೊಂಡು ಹೋಗುತ್ತಾಳೆಯೇ? ಎಂಬ ಪ್ರಶ್ನೆ ಏಳದೇ ಇರದು ಅಲ್ಲವೆ?

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ