AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು

Indian Bride : ಸಾಕಿದ ನಾಯಿಗಳು ಮಕ್ಕಳಿಗಿಂತ ಹೆಚ್ಚು ಎನ್ನುವುದಕ್ಕೆ ಉದಾಹರಣೆ ಈ ವಿಡಿಯೋ. ತನ್ನ ನಾಯಿಗೆ ಊಟ ಮಾಡಿಸಬೇಕು ಎನ್ನುವ ಕಾರಣಕ್ಕೆ ಈ ವಧು ಮೇಕಪ್​ನಿಂದ ಬ್ರೇಕ್​ ತೆಗೆದುಕೊಳ್ಳುತ್ತಾಳೆ.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು
ಮೇಕಪ್ ಅರ್ಧಕ್ಕೆ ಬಿಟ್ಟು ತನ್ನ ನಾಯಿಗೆ ಉಣ್ಣಿಸುತ್ತಿರುವ ವಧು
TV9 Web
| Edited By: |

Updated on: Dec 08, 2022 | 3:18 PM

Share

Viral Video : ವಧು ತನ್ನ ಮದುವೆಯ ತಯಾರಿಯಲ್ಲಿ ಮುಳುಗಿದರೆ ಮುಗಿಯಿತು. ಕೈಗೊಬ್ಬರು ಕಾಲಿಗೊಬ್ಬರು ತಲೆಗೊಬ್ಬರು, ಬೆರಳಿಗೊಬ್ಬರು… ಎಷ್ಟು ಜನರಾದರೂ ಸಾಲುವುದೇ ಇಲ್ಲ ಅವಳ ಸಹಾಯಕ್ಕೆ. ರಾಜಕುಮಾರಿಯಂತೆ ಮಿನುಗುತ್ತಿರುತ್ತಾಳೆ. ಆದರೆ ಈ ವಿಡಿಯೋದಲ್ಲಿ ನೋಡಿ. ಈ ವಧು ತನ್ನ ಮದುವೆಗೆಂದು ಮೇಕಪ್ ಮಾಡಿಸಿಕೊಳ್ಳುತ್ತಿದ್ದಾಗ ತನ್ನ ಮುದ್ದುನಾಯಿಗೆ ಊಟ ಮಾಡಿಸಬೇಕಿರುವುದು ನೆನಪಾಗಿದೆ. ಮೇಕಪ್​ ಅರ್ಧಕ್ಕೇ ಬಿಟ್ಟು, ನಾಯಿಗೆ ಊಟ ಮಾಡಿಸಲು ಬಂದಿದ್ದಾಳೆ.

View this post on Instagram

A post shared by Simar K (@simark_makeup)

ಮಗುವಿನಂತೆ ನೋಡಿಕೊಳ್ಳುತ್ತಿದ್ದರೆ ಮಾತ್ರ ಇಂಥ ನಾಯಿಗಳನ್ನು ಸಾಕಬೇಕು ಎನ್ನುವುದು ಅಕ್ಷರಶಃ ನಿಜ. ಇಲ್ಲವಾದಲ್ಲಿ ಜೋಲುಮುಖ ಹಾಕಿಕೊಂಡು ಕುಳಿತುಬಿಡುತ್ತವೆ ಅಥವಾ ಕುಣಿದು ಕುಪ್ಪಳಿಸಿ ನಿಮ್ಮ ಜೀವ ಹಿಂಡಿಬಿಡುತ್ತವೆ. ಒಟ್ಟು ಗರ್ಭಗುಡಿಯ ಮುಂದೆ ಬಸವಣ್ಣ ಕುಳಿತ ಹಾಗೆ ನೀವು ಸದಾ ಅವುಗಳ ದೇಖರೇಖಿ ಮಾಡುತ್ತಲೇ ಇರಬೇಕು.

ಹಿಂದೆಮುಂದೆ ನೋಡದೆ ಸೀದಾ ನೆಲದ ಮೇಲೆ ಕುಳಿತು ಮಗುವಿಗೆ ಉಣ್ಣಿಸಿದ ಹಾಗೆ ಉಣಿಸುತ್ತಿದ್ದಾಳೆ. 1 ಲಕ್ಷಕ್ಕೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. 5,000ಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಗಂಡನ ಮನೆಗೆ ಈ ಮುದ್ದುನಾಯಿಯನ್ನೂ ಕರೆದುಕೊಂಡು ಹೋಗುತ್ತಾಳೆಯೇ? ಎಂಬ ಪ್ರಶ್ನೆ ಏಳದೇ ಇರದು ಅಲ್ಲವೆ?

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್