AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು

Indian Bride : ಸಾಕಿದ ನಾಯಿಗಳು ಮಕ್ಕಳಿಗಿಂತ ಹೆಚ್ಚು ಎನ್ನುವುದಕ್ಕೆ ಉದಾಹರಣೆ ಈ ವಿಡಿಯೋ. ತನ್ನ ನಾಯಿಗೆ ಊಟ ಮಾಡಿಸಬೇಕು ಎನ್ನುವ ಕಾರಣಕ್ಕೆ ಈ ವಧು ಮೇಕಪ್​ನಿಂದ ಬ್ರೇಕ್​ ತೆಗೆದುಕೊಳ್ಳುತ್ತಾಳೆ.

ಒಂದೇ ನಿಮಿಷ, ನನ್ನ ಮುದ್ದುನಾಯಿಗೆ ಊಟ ಮಾಡಿಸಬೇಕು; ಮೇಕಪ್​ ಮಧ್ಯೆ ಬ್ರೇಕ್​ ತೆಗೆದುಕೊಂಡ ವಧು
ಮೇಕಪ್ ಅರ್ಧಕ್ಕೆ ಬಿಟ್ಟು ತನ್ನ ನಾಯಿಗೆ ಉಣ್ಣಿಸುತ್ತಿರುವ ವಧು
TV9 Web
| Updated By: ಶ್ರೀದೇವಿ ಕಳಸದ|

Updated on: Dec 08, 2022 | 3:18 PM

Share

Viral Video : ವಧು ತನ್ನ ಮದುವೆಯ ತಯಾರಿಯಲ್ಲಿ ಮುಳುಗಿದರೆ ಮುಗಿಯಿತು. ಕೈಗೊಬ್ಬರು ಕಾಲಿಗೊಬ್ಬರು ತಲೆಗೊಬ್ಬರು, ಬೆರಳಿಗೊಬ್ಬರು… ಎಷ್ಟು ಜನರಾದರೂ ಸಾಲುವುದೇ ಇಲ್ಲ ಅವಳ ಸಹಾಯಕ್ಕೆ. ರಾಜಕುಮಾರಿಯಂತೆ ಮಿನುಗುತ್ತಿರುತ್ತಾಳೆ. ಆದರೆ ಈ ವಿಡಿಯೋದಲ್ಲಿ ನೋಡಿ. ಈ ವಧು ತನ್ನ ಮದುವೆಗೆಂದು ಮೇಕಪ್ ಮಾಡಿಸಿಕೊಳ್ಳುತ್ತಿದ್ದಾಗ ತನ್ನ ಮುದ್ದುನಾಯಿಗೆ ಊಟ ಮಾಡಿಸಬೇಕಿರುವುದು ನೆನಪಾಗಿದೆ. ಮೇಕಪ್​ ಅರ್ಧಕ್ಕೇ ಬಿಟ್ಟು, ನಾಯಿಗೆ ಊಟ ಮಾಡಿಸಲು ಬಂದಿದ್ದಾಳೆ.

View this post on Instagram

A post shared by Simar K (@simark_makeup)

ಮಗುವಿನಂತೆ ನೋಡಿಕೊಳ್ಳುತ್ತಿದ್ದರೆ ಮಾತ್ರ ಇಂಥ ನಾಯಿಗಳನ್ನು ಸಾಕಬೇಕು ಎನ್ನುವುದು ಅಕ್ಷರಶಃ ನಿಜ. ಇಲ್ಲವಾದಲ್ಲಿ ಜೋಲುಮುಖ ಹಾಕಿಕೊಂಡು ಕುಳಿತುಬಿಡುತ್ತವೆ ಅಥವಾ ಕುಣಿದು ಕುಪ್ಪಳಿಸಿ ನಿಮ್ಮ ಜೀವ ಹಿಂಡಿಬಿಡುತ್ತವೆ. ಒಟ್ಟು ಗರ್ಭಗುಡಿಯ ಮುಂದೆ ಬಸವಣ್ಣ ಕುಳಿತ ಹಾಗೆ ನೀವು ಸದಾ ಅವುಗಳ ದೇಖರೇಖಿ ಮಾಡುತ್ತಲೇ ಇರಬೇಕು.

ಹಿಂದೆಮುಂದೆ ನೋಡದೆ ಸೀದಾ ನೆಲದ ಮೇಲೆ ಕುಳಿತು ಮಗುವಿಗೆ ಉಣ್ಣಿಸಿದ ಹಾಗೆ ಉಣಿಸುತ್ತಿದ್ದಾಳೆ. 1 ಲಕ್ಷಕ್ಕೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. 5,000ಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಗಂಡನ ಮನೆಗೆ ಈ ಮುದ್ದುನಾಯಿಯನ್ನೂ ಕರೆದುಕೊಂಡು ಹೋಗುತ್ತಾಳೆಯೇ? ಎಂಬ ಪ್ರಶ್ನೆ ಏಳದೇ ಇರದು ಅಲ್ಲವೆ?

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ