AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿದೇಶಿಗನಿಗೆ ಪಾನಿಪುರಿ ತಿನ್ನುವುದು ಹೇಗೆಂದು ಕಲಿಸಿಕೊಟ್ಟ ಭಾರತೀಯ ಸ್ನೇಹಿತರು

ಪಾನಿಪುರಿ ಅಂದ್ರೆ ಎಲ್ಲರಿಗೂ ಇಷ್ಟನೇ. ಬೀದಿ ಬದಿಯಲ್ಲಿ ನಿಂತು ಪಾನಿ ಪುರಿ ತಿನ್ನುವುದರಲ್ಲಿರುವ ಖುಷಿಯೇ ಬೇರೆ. ಹೌದು, ಇದೀಗ ವಿದೇಶಿಗನಿಗೆ ಭಾರತೀಯ ಸ್ನೇಹಿತರು ಪಾನಿಪುರಿ ತಿನ್ನುವುದು ಹೇಗೆಂದು ಕಲಿಸಿಕೊಟ್ಟಿದ್ದಾರೆ. ಈ ಕ್ಯೂಟ್ ವಿಡಿಯೋ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ವಿದೇಶಿಗನಿಗೆ ಪಾನಿಪುರಿ ತಿನ್ನುವುದು ಹೇಗೆಂದು ಕಲಿಸಿಕೊಟ್ಟ ಭಾರತೀಯ ಸ್ನೇಹಿತರು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 17, 2026 | 1:44 PM

Share

ಭಾರತಕ್ಕೆ ಬರುವ ವಿದೇಶಿಗರು (foreigner) ಇಲ್ಲಿನ ಪ್ರವಾಸಿ ತಾಣಗಳನ್ನು ಎಂಜಾಯ್ ಮಾಡ್ತಾರೆ. ಅದರ ಜತೆಗೆ ಇಲ್ಲಿನ ಪ್ರತಿಯೊಂದು ವಿಷ್ಯವನ್ನು ಖುಷಿಯಿಂದಲೇ ಕಲಿಯುತ್ತಾರೆ. ಆದರೆ ಇದೀಗ ವಿದೇಶಿಗನು ಭಾರತೀಯ ಸ್ನೇಹಿತರಿಂದ ಪಾನಿಪುರಿ ಸವಿಯುವುದು ಹೇಗೆಂದು ಕಲಿತಿದ್ದಾನೆ. ವಿದೇಶಿಗನ ಮುಗ್ಧತೆಯ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ.

ಭಾರತೀಯ ಸ್ನೇಹಿತರಿಂದ ಪಾನಿಪುರಿ ತಿನ್ನಲು ಕಲಿತ ವಿದೇಶಿಗ

ಕಸಿನ್ ಹಂಗಮ (Cousin hungama) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಭಾರತೀಯ ಫ್ರೆಂಡ್ಸ್‌ ವಿದೇಶಿಗನಿಗೆ ಪಾನಿಪುರಿ ಹೇಗೆಂದು ಕಲಿಸಿಕೊಟ್ಟಿರುವುದನ್ನು ಕಾಣಬಹುದು. ಈ ವಿದೇಶಿಗ ಮೊದಲ ಬಾರಿಗೆ ಪಾನಿಪುರಿ ಸವಿದು ಕ್ಯೂಟ್ ರಿಯಾಕ್ಷನ್ ನೀಡಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಇದೇ ಕಣ್ರೀ ನಿಜವಾದ ಮಾನವೀಯತೆ; ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇವನು ನಿಜಕ್ಕೂ ಪ್ರಾಮಾಣಿಕ ಎಂದಿದ್ದಾರೆ. ಇನ್ನೊಬ್ಬರು, ಎಷ್ಟು ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಒಮ್ಮೆ ತಿಂದ್ರೆ ಮತ್ತೆ ಬಿಡಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Thu, 17 September 26

Follow Us
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ