ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ; ಭಾರತೀಯ ಮೂಲದ ವ್ಯಕ್ತಿಯ ಬಂಧನ

ಭಾರತೀಯ ಮೂಲದ ಸಂಜಯ್ ಅವರನ್ನು ಜೂನ್ 26 ರಂದು ಹೂಸ್ಟನ್‌ನಲ್ಲಿ ಬಂಧಿಸಲಾಗಿದ್ದು, ಸಂಜಯ್ ವಿರುದ್ಧ ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪವಿದೆ. ತಪ್ಪಿತಸ್ಥರೆಂದು ಸಾಬೀತಾದರೆ, ಅವರು ಪ್ರತಿ ಅಪರಾಧಕ್ಕೆ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ; ಭಾರತೀಯ ಮೂಲದ ವ್ಯಕ್ತಿಯ ಬಂಧನ
Follow us
|

Updated on: Jul 26, 2024 | 2:53 PM

ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ. ಸಂಜಯ್ ಕುಮಾರ್ (43) ಅಮೆರಿಕಕ್ಕೆ ಸಾವಿರಾರು ಡಾಲರ್ ಮೌಲ್ಯದ ನಕಲಿ ಔಷಧಗಳನ್ನು ಮಾರಾಟ ಮತ್ತು ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾರೆ. ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ಪ್ರಕಾರ, ಸಂಜಯ್ ಮತ್ತು ತಂಡ ಅಮೆರಿಕಕ್ಕೆ ನಕಲಿ ಕ್ಯಾನ್ಸರ್ ಔಷಧಿಗಳನ್ನು ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.

ಕೀಟ್ರುಡಾ ಒಂದು ಕ್ಯಾನ್ಸರ್ ಇಮ್ಯುನೊಥೆರಪಿಯಾಗಿದ್ದು, ಇದನ್ನು 19 ವಿಧದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರ ತಯಾರಿಕೆ ಮತ್ತು ವಿತರಣೆಯನ್ನು ಮೆರ್ಕ್ ಶಾರ್ಪ್ ಮತ್ತು ಡೊಹ್ಮೆ ಎಲ್ಎಲ್ ಸಿ ಮೂಲಕ ಮಾತ್ರ ಮಾಡಬಹುದಾಗಿದೆ. ಅಮೆರಿಕಾದಲ್ಲಿ, Merck Sharp & Dohme LLC ಹೊರತುಪಡಿಸಿ ಯಾರೂ ಅದನ್ನು ಮಾರಾಟ ಮಾಡಲು ಅಥವಾ ತಯಾರಿಸಲು ಅನುಮತಿಯನ್ನು ಹೊಂದಿಲ್ಲ.

ಇದನ್ನೂ ಓದಿ: Olympics 2024: ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್‌

ಸಂಜಯ್ ಅವರನ್ನು ಜೂನ್ 26 ರಂದು ಹೂಸ್ಟನ್‌ನಲ್ಲಿ ಬಂಧಿಸಲಾಗಿದೆ. ಸಂಜಯ್ ಕುಮಾರ್ ವಿರುದ್ಧ ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪವಿದ್ದು, ತಪ್ಪಿತಸ್ಥರೆಂದು ಸಾಬೀತಾದರೆ, ಅವರು ಪ್ರತಿ ಅಪರಾಧಕ್ಕೆ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್