AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​​​ ಬಿಟ್ಟ ರಾಕೆಟ್​​ನ್ನು ಪ್ಯಾಂಟ್​​ ಒಳಗೆ ಹಾಕಿದ ಭಾರತೀಯ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲವು ದೃಶ್ಯಗಳು ಹೊಟ್ಟೆ ಹುಣ್ಣಾಗುವಂತೆ ನಗುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪಾಕ್ ಸೇನೆಯೂ ಭಾರತದ ಮೇಲೆ ದಾಳಿ ಮಾಡಿದಾಗ ಭಾರತೀಯ ಸೇನೆಯೂ ಹೇಗೆ ಪ್ರತ್ಯುತ್ತರ ನೀಡುತ್ತವೆ ಎನ್ನುವುದನ್ನು ತಮಾಷೆಯಾಗಿಯೇ ತೋರಿಸಲಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Video: ಪಾಕ್​​​ ಬಿಟ್ಟ ರಾಕೆಟ್​​ನ್ನು ಪ್ಯಾಂಟ್​​ ಒಳಗೆ ಹಾಕಿದ ಭಾರತೀಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 29, 2025 | 3:31 PM

Share

ಪಾಕಿಸ್ತಾನವೂ ಭಾರತದ (India) ಮೇಲೆ ಸಾಕಷ್ಟು ಬಾರಿ ದಾಳಿ ನಡೆಸಿದೆ. ನಮ್ಮ ಭಾರತೀಯ ಸೇನೆಯೂ (Indian Army) ಇಂತಹ ಸಂದರ್ಭ ಏರ್ಪಟ್ಟಾಗಲು ತಕ್ಕ ಉತ್ತರ ನೀಡಿ ಪಾಕ್ ನ ಸೊಕ್ಕಡಗಿಸಿದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡಿದ್ರೆ ಭಾರತೀಯ ಸೇನೆಯೂ ನೀಡುವ ಉತ್ತರ ಹೇಗಿರುತ್ತದೆ ಎನ್ನುವುದನ್ನು ತಮಾಷೆಗಾಗಿ ಬಿಂಬಿಸಲಾಗಿದೆ. ಈ ದೃಶ್ಯವು ಭಾರತೀಯ ಸೇನೆಯೂ ಯಾವುದಕ್ಕೂ ಬಗ್ಗಲ್ಲ ಎನ್ನುವುದನ್ನು ಸಾರಿ ಹೇಳುವಂತಿದೆ. ತಮಾಷೆಯೆನಿಸುವ ಈ ವಿಡಿಯೋ ಬಳಕೆದಾರರ ಮೊಗದಲ್ಲಿ ನಗು ತರಿಸಿದೆ.

Voice of Hindus ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದ್ದು, ವ್ಯಕ್ತಿಯೊಬ್ಬ ರಾಕೆಟ್​​ನ್ನು ಬಿಟ್ಟಿದ್ದು, ಅದನ್ನು ಎದುರಿಗಿದ್ದ ವ್ಯಕ್ತಿಯೊಬ್ಬನು ಪ್ಯಾಂಟ್​​ ಒಳಗೆ ಹಾಕಿಕೊಂಡಿದ್ದಾನೆ. ಇದು ಪಾಕ್ ಸೇನೆ ಏನೇ ಮಾಡಿದ್ರು ಭಾರತೀಯ ಸೇನೆ ನೀಡುವ ಪ್ರತ್ಯುತ್ತರ ಹೀಗಿರುತ್ತದೆ ಎಂದು ಪರೋಕ್ಷವಾಗಿ ಹೇಳಿದ್ದಂತಿದೆ.

ಇದನ್ನೂ ಓದಿ
Image
ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ
Image
ನೋಡ ನೋಡುತ್ತಿದ್ದಂತೆ ಪೂಜಾ ತಟ್ಟೆಯಲ್ಲಿದ್ದ 500 ರೂ ಎಗರಿಸಿದ ಯುವಕ
Image
ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ
Image
ಹೆತ್ತ ತಂದೆ ತಾಯಿಯನ್ನು ಅರಸುತ್ತಾ ಲಂಡನ್‌ನಿಂದ ಭಾರತಕ್ಕೆ ಬಂದ ಮಗಳು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ

ಸೆಪ್ಟೆಂಬರ್ 29 ರಂದು ಶೇರ್ ಮಾಡಲಾದ ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಒಬ್ಬ ವ್ಯಕ್ತಿಯೂ ಇಡೀ ಪಾಕಿಸ್ತಾನವನ್ನ ನಾಶ ಮಾಡಿದನು ಎಂದು ತಮಾಷೆಯಾಗಿಯೇ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ ಒಂಥರಾ ಖುಷಿಯಿದೆ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರ ಭಾರತವು ರೋಸ್ಟಿಂಗ್ ಮೂಡ್ ನಲ್ಲಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ