AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​​​ ಬಿಟ್ಟ ರಾಕೆಟ್​​ನ್ನು ಪ್ಯಾಂಟ್​​ ಒಳಗೆ ಹಾಕಿದ ಭಾರತೀಯ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲವು ದೃಶ್ಯಗಳು ಹೊಟ್ಟೆ ಹುಣ್ಣಾಗುವಂತೆ ನಗುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪಾಕ್ ಸೇನೆಯೂ ಭಾರತದ ಮೇಲೆ ದಾಳಿ ಮಾಡಿದಾಗ ಭಾರತೀಯ ಸೇನೆಯೂ ಹೇಗೆ ಪ್ರತ್ಯುತ್ತರ ನೀಡುತ್ತವೆ ಎನ್ನುವುದನ್ನು ತಮಾಷೆಯಾಗಿಯೇ ತೋರಿಸಲಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Video: ಪಾಕ್​​​ ಬಿಟ್ಟ ರಾಕೆಟ್​​ನ್ನು ಪ್ಯಾಂಟ್​​ ಒಳಗೆ ಹಾಕಿದ ಭಾರತೀಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 29, 2025 | 3:31 PM

Share

ಪಾಕಿಸ್ತಾನವೂ ಭಾರತದ (India) ಮೇಲೆ ಸಾಕಷ್ಟು ಬಾರಿ ದಾಳಿ ನಡೆಸಿದೆ. ನಮ್ಮ ಭಾರತೀಯ ಸೇನೆಯೂ (Indian Army) ಇಂತಹ ಸಂದರ್ಭ ಏರ್ಪಟ್ಟಾಗಲು ತಕ್ಕ ಉತ್ತರ ನೀಡಿ ಪಾಕ್ ನ ಸೊಕ್ಕಡಗಿಸಿದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡಿದ್ರೆ ಭಾರತೀಯ ಸೇನೆಯೂ ನೀಡುವ ಉತ್ತರ ಹೇಗಿರುತ್ತದೆ ಎನ್ನುವುದನ್ನು ತಮಾಷೆಗಾಗಿ ಬಿಂಬಿಸಲಾಗಿದೆ. ಈ ದೃಶ್ಯವು ಭಾರತೀಯ ಸೇನೆಯೂ ಯಾವುದಕ್ಕೂ ಬಗ್ಗಲ್ಲ ಎನ್ನುವುದನ್ನು ಸಾರಿ ಹೇಳುವಂತಿದೆ. ತಮಾಷೆಯೆನಿಸುವ ಈ ವಿಡಿಯೋ ಬಳಕೆದಾರರ ಮೊಗದಲ್ಲಿ ನಗು ತರಿಸಿದೆ.

Voice of Hindus ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದ್ದು, ವ್ಯಕ್ತಿಯೊಬ್ಬ ರಾಕೆಟ್​​ನ್ನು ಬಿಟ್ಟಿದ್ದು, ಅದನ್ನು ಎದುರಿಗಿದ್ದ ವ್ಯಕ್ತಿಯೊಬ್ಬನು ಪ್ಯಾಂಟ್​​ ಒಳಗೆ ಹಾಕಿಕೊಂಡಿದ್ದಾನೆ. ಇದು ಪಾಕ್ ಸೇನೆ ಏನೇ ಮಾಡಿದ್ರು ಭಾರತೀಯ ಸೇನೆ ನೀಡುವ ಪ್ರತ್ಯುತ್ತರ ಹೀಗಿರುತ್ತದೆ ಎಂದು ಪರೋಕ್ಷವಾಗಿ ಹೇಳಿದ್ದಂತಿದೆ.

ಇದನ್ನೂ ಓದಿ
Image
ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ
Image
ನೋಡ ನೋಡುತ್ತಿದ್ದಂತೆ ಪೂಜಾ ತಟ್ಟೆಯಲ್ಲಿದ್ದ 500 ರೂ ಎಗರಿಸಿದ ಯುವಕ
Image
ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ
Image
ಹೆತ್ತ ತಂದೆ ತಾಯಿಯನ್ನು ಅರಸುತ್ತಾ ಲಂಡನ್‌ನಿಂದ ಭಾರತಕ್ಕೆ ಬಂದ ಮಗಳು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ

ಸೆಪ್ಟೆಂಬರ್ 29 ರಂದು ಶೇರ್ ಮಾಡಲಾದ ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಒಬ್ಬ ವ್ಯಕ್ತಿಯೂ ಇಡೀ ಪಾಕಿಸ್ತಾನವನ್ನ ನಾಶ ಮಾಡಿದನು ಎಂದು ತಮಾಷೆಯಾಗಿಯೇ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ ಒಂಥರಾ ಖುಷಿಯಿದೆ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರ ಭಾರತವು ರೋಸ್ಟಿಂಗ್ ಮೂಡ್ ನಲ್ಲಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ