AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವೇಶ್ಯೆಯನ್ನು 140 ಬಾರಿ ಇರಿದು ಕೊಂದಿದ್ದ ಭಾರತೀಯ; 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ

ಮರೀನಾ ಕೊಪ್ಪೆಲ್ ಹತ್ಯೆಯಾಗಿರುವ ಫ್ಲಾಟ್‌ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಪಟೇಲ್​​​ನ ಬೆರಳಚ್ಚು ಪತ್ತೆಯಾದರೂ ಕೂಡ ಬಹಳ ದಿನವಾದರೂ ಪ್ರಕರಣವನ್ನು ಭೇದಿಸಲು ಸಾಧ್ಯವಾಗಲಿಲ್ಲ. ಆದರೆ ಇದೀಗಾ ಕೊಪ್ಪೆಲ್ ಧರಿಸಿದ್ದ ಉಂಗುರದಲ್ಲಿ ಸಿಲುಕಿಕೊಂಡಿದ್ದ ತಲೆಕೂದಲಿನ ಎಳೆಯಿಂದಾಗಿ 1994ರಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಲ್ಡ್ ಬೈಲೇ ನ್ಯಾಯಾಲಯ ಮಹತ್ತರ ತೀರ್ಪು ನೀಡಿದೆ.

Viral News: ವೇಶ್ಯೆಯನ್ನು 140 ಬಾರಿ ಇರಿದು ಕೊಂದಿದ್ದ ಭಾರತೀಯ; 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ
Sandip PatelImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 22, 2024 | 10:55 AM

Share

30 ವರ್ಷ ಹಳೆಯ ಲಂಡನ್ ಕೊಲೆ ಪ್ರಕರಣದಲ್ಲಿ ಭಾರತೀಯ ಮೂಲದ ಸಂದೀಪ್ ಪಟೇಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಲೈಂಗಿಕ ಕಾರ್ಯಕರ್ತೆಯನ್ನು 140 ಬಾರಿ ಇರಿದು ಕೊಂದಿದ್ದು, 30 ವರ್ಷಗಳ ಬಳಿಕ ತನ್ನದೊಂದು ತಲೆಕೂದಲಿನ ಎಳೆಯಿಂದಾಗಿ ಸಿಕ್ಕಿಬಿದ್ದಿದ್ದಾನೆ. ಸಂದೀಪ್ ಪಟೇಲ್(51) 1994 ರಲ್ಲಿ ಲಂಡನ್‌ನ ವೆಸ್ಟ್‌ಮಿನಿಸ್ಟರ್ ಪ್ರದೇಶದಲ್ಲಿದ ಫ್ಲಾಟ್‌ವೊಂದರಲ್ಲಿ ಲೈಂಗಿಕ ಕಾರ್ಯಕರ್ತೆ ಮರೀನಾ ಕೊಪ್ಪೆಲ್(39) ಅವರನ್ನು 140 ಬಾರಿ ಇರಿದು ಕೊಂದಿದ್ದ. ತಾನು ಕೊಂದಿರುವುದಾಗಿ ಯಾವುದೇ ಸಾಕ್ಷಿ ಸಿಗದಂತೆ ಸಲೀಸಾಗಿ ಪಾರಾಗಿದ್ದ.

BBC ಯ ವರದಿಯ ಪ್ರಕಾರ, ಮರೀನಾ ಕೊಪ್ಪೆಲ್ ಹತ್ಯೆಯಾಗಿರುವ ಫ್ಲಾಟ್‌ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಪಟೇಲ್​​​ನ ಬೆರಳಚ್ಚು ಪತ್ತೆಯಾದರೂ ಕೂಡ ಬಹಳ ದಿನವಾದರೂ ಪ್ರಕರಣವನ್ನು ಭೇದಿಸಲು ಸಾಧ್ಯವಾಗಲಿಲ್ಲ. ಆದರೆ ಇದೀಗಾ ಕೊಪ್ಪೆಲ್ ಧರಿಸಿದ್ದ ಉಂಗುರದಲ್ಲಿ ಸಿಲುಕಿಕೊಂಡಿದ್ದ ತಲೆಕೂದಲಿನ ಎಳೆಯಿಂದಾಗಿ 1994ರಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಲ್ಡ್ ಬೈಲೇ ನ್ಯಾಯಾಲಯ ಮಹತ್ತರ ಈ ತೀರ್ಪು ನೀಡಿದೆ. ತಲೆಕೂದಲಿನ ಎಳೆಯನ್ನು ಫೋರೆನ್ಸಿಕ್ ಪರೀಕ್ಷೆಗೆ ಒಳಪಡಿಸಿದಾಗ ಸಂದೀಪ್ ಪಟೇಲ್‌ಗೆ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.

ಇದನ್ನೂ ಓದಿ: ವಿಚ್ಛೇದನದ ವೇಳೆ ಕಿಡ್ನಿ ವಾಪಸ್ ಕೇಳಿದ ಪತಿ

ಹೆಚ್ಚುವರಿಯಾಗಿ, ಘಟನಾ ಸ್ಥಳದಲ್ಲಿ ಪತ್ತೆಯಾದ ರಕ್ತಸಿಕ್ತ ಹೆಜ್ಜೆಗುರುತು ಪಟೇಲ್‌ಗೆ ಹೊಂದಿಕೆಯಾಗಿದೆ ಎಂದು ತನಿಖಾಧಿಕಾರಿಗಳು ದೃಢಪಡಿಸಿದ್ದಾರೆ. ಇದಲ್ಲದೇ ಕೊಲೆಯಾದ ಸ್ವಲ್ಪ ಸಮಯದ ನಂತರ ಪಟೇಲ್ ಮರೀನಾ ಅವರ ಬ್ಯಾಂಕ್ ಕಾರ್ಡ್ ಅನ್ನು ಬಳಸುವುದು ಸೇರಿದಂತೆ ಹೆಚ್ಚಿನ ಪುರಾವೆಗಳು ಅವರ ವಿರುದ್ಧದ ಪ್ರಕರಣವನ್ನು ಬಲಗೊಳಿಸಿವೆ.

ಮರೀನಾ ಅವರು ಹಲವು ವರ್ಷಗಳಿಂದ ಮಸಾಜ್​​​ ಸೆಂಟರ್​​​ ತೆರೆದಿದ್ದು, ಈ ಮೂಲಕ ಲೈಂಗಿಕ ಕೆಲಸವನ್ನು ಮಾಡುತ್ತಿದ್ದರು, ಕೊಲಂಬಿಯಾದಲ್ಲಿ ತನ್ನ ಕುಟುಂಬಕ್ಕೆ ಸಹಾಯ ಮಾಡುವ ಉದ್ದೇಶದಿಂದಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಳು ಎಂದು ತಿಳಿದುಬಂದಿದೆ. ಆದರೆ 1994 ರಲ್ಲಿ ರಕ್ತದ ಮಡುವಿನಲ್ಲಿ ಕೊಲೆಯಾಗಿ ಹೋಗಿದ್ದಳು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Thu, 22 February 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?