AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ

IRCTC : ನವರಾತ್ರಿ ಪ್ರಯುಕ್ತ ವ್ರತ ಆಚರಿಸುವ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯವು ಒಂಬತ್ತು ದಿನಗಳ ಕಾಲ ವಿಶೇಷ ತಿಂಡಿತಿನಿಸುಗಳನ್ನು ಪೂರೈಸಲು ಆರಂಭಿಸಿದೆ. ನೆಟ್ಟಿಗರು ಈ ಸೌಲಭ್ಯದಿಂದ ಪ್ರಸನ್ನರಾಗಿದ್ದಾರೆ.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ
ನವರಾತ್ರಿ ಪ್ರಯುಕ್ತ ರೈಲ್ವೆ ಇಲಾಖೆಯ ವಿಶೇಷ ವ್ರತ ತಿನಿಸು
TV9 Web
| Edited By: ಶ್ರೀದೇವಿ ಕಳಸದ|

Updated on:Sep 28, 2022 | 2:56 PM

Share

Navaratri : ನವರಾತ್ರಿ ಈಗಾಗಲೇ ಆರಂಭವಾಗಿದೆ. ಎಲ್ಲೆಡೆ ದೇವಿಯ ಆರಾಧನೆ ವಿಜೃಂಭಣೆಯಿಂದ ನಡೆಯುತ್ತಿದೆ. ಅನೇಕರು ವ್ರತ-ಉಪವಾಸಗಳನ್ನು ಆಚರಿಸುತ್ತ ನಿತ್ಯಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಾಕಷ್ಟು ಜನ ಈ ಒಂಬತ್ತು ದಿನಗಳ ಆರಾಧನೆಗಾಗಿ ಮಾಂಸಾಹಾರ ಮತ್ತು ಮದ್ಯಪಾನದಿಂದ ದೂರವಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆಯು ವ್ರತಕ್ಕೆ ಸಂಬಂಧಿಸಿದ ವಿಶೇಷ ತಿಂಡಿತಿನಿಸುಗಳನ್ನು ತನ್ನ ಪ್ರಯಾಣಿಕರಿಗೆ ಪೂರೈಸಲು ಪ್ರಾರಂಭಿಸಿದೆ. ಈ ವಿಷಯವನ್ನು ಟ್ವಿಟರ್​ನಲ್ಲಿ ರೈಲ್ವೆ ಸಚಿವಾಲಯವು ಪೋಸ್ಟ್ ಮಾಡಿದೆ.

‘ದಿ ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ (IRCTC) ಈ ಹಬ್ಬದ ಸಮಯದಲ್ಲಿ ವ್ರತದ ಪ್ರಯುಕ್ತ ವಿಶೇಷ ತಿಂಡಿತಿನಿಸುಗಳ ಪಟ್ಟಿಯನ್ನೇ ಹೊಂದಿದೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಪ್ರಯಾಣಿಕರಿಗೆ ಪೂರೈಸಲಾಗುತ್ತದೆ’ ಎಂಬ ಪೋಸ್ಟ್​ನೊಂದಿಗೆ ತಿನಿಸಿನ ಫೋಟೋ ಹಂಚಿಕೊಂಡಿದೆ ರೈಲ್ವೆ ಸಚಿವಾಲಯ. ಈ ಪೋಸ್ಟ್​ ಅನ್ನು 3,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ವಿವಿಧ ರೀತಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ವ್ರತ ಆರಾಧಕರಿಗೆ ಅನುಕೂಲವಾಗಿರುವಂಥ ಈ ನಿರ್ಧಾರವನ್ನು ಅನೇಕರು ಶ್ಲಾಘಿಸಿದ್ದಾರೆ.

ತಿಂಡಿಯ ಫೋಟೋ ನೋಡುತ್ತಿದ್ದಂತೆ ರೈಲು ಏರಬೇಕು ಅನ್ನಿಸುತ್ತಿರಬೇಕಲ್ಲ? ಶುಭದಸರಾ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:55 pm, Wed, 28 September 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?