AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ

IRCTC : ನವರಾತ್ರಿ ಪ್ರಯುಕ್ತ ವ್ರತ ಆಚರಿಸುವ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯವು ಒಂಬತ್ತು ದಿನಗಳ ಕಾಲ ವಿಶೇಷ ತಿಂಡಿತಿನಿಸುಗಳನ್ನು ಪೂರೈಸಲು ಆರಂಭಿಸಿದೆ. ನೆಟ್ಟಿಗರು ಈ ಸೌಲಭ್ಯದಿಂದ ಪ್ರಸನ್ನರಾಗಿದ್ದಾರೆ.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ
ನವರಾತ್ರಿ ಪ್ರಯುಕ್ತ ರೈಲ್ವೆ ಇಲಾಖೆಯ ವಿಶೇಷ ವ್ರತ ತಿನಿಸು
TV9 Web
| Edited By: |

Updated on:Sep 28, 2022 | 2:56 PM

Share

Navaratri : ನವರಾತ್ರಿ ಈಗಾಗಲೇ ಆರಂಭವಾಗಿದೆ. ಎಲ್ಲೆಡೆ ದೇವಿಯ ಆರಾಧನೆ ವಿಜೃಂಭಣೆಯಿಂದ ನಡೆಯುತ್ತಿದೆ. ಅನೇಕರು ವ್ರತ-ಉಪವಾಸಗಳನ್ನು ಆಚರಿಸುತ್ತ ನಿತ್ಯಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಾಕಷ್ಟು ಜನ ಈ ಒಂಬತ್ತು ದಿನಗಳ ಆರಾಧನೆಗಾಗಿ ಮಾಂಸಾಹಾರ ಮತ್ತು ಮದ್ಯಪಾನದಿಂದ ದೂರವಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆಯು ವ್ರತಕ್ಕೆ ಸಂಬಂಧಿಸಿದ ವಿಶೇಷ ತಿಂಡಿತಿನಿಸುಗಳನ್ನು ತನ್ನ ಪ್ರಯಾಣಿಕರಿಗೆ ಪೂರೈಸಲು ಪ್ರಾರಂಭಿಸಿದೆ. ಈ ವಿಷಯವನ್ನು ಟ್ವಿಟರ್​ನಲ್ಲಿ ರೈಲ್ವೆ ಸಚಿವಾಲಯವು ಪೋಸ್ಟ್ ಮಾಡಿದೆ.

‘ದಿ ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ (IRCTC) ಈ ಹಬ್ಬದ ಸಮಯದಲ್ಲಿ ವ್ರತದ ಪ್ರಯುಕ್ತ ವಿಶೇಷ ತಿಂಡಿತಿನಿಸುಗಳ ಪಟ್ಟಿಯನ್ನೇ ಹೊಂದಿದೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಪ್ರಯಾಣಿಕರಿಗೆ ಪೂರೈಸಲಾಗುತ್ತದೆ’ ಎಂಬ ಪೋಸ್ಟ್​ನೊಂದಿಗೆ ತಿನಿಸಿನ ಫೋಟೋ ಹಂಚಿಕೊಂಡಿದೆ ರೈಲ್ವೆ ಸಚಿವಾಲಯ. ಈ ಪೋಸ್ಟ್​ ಅನ್ನು 3,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ವಿವಿಧ ರೀತಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ವ್ರತ ಆರಾಧಕರಿಗೆ ಅನುಕೂಲವಾಗಿರುವಂಥ ಈ ನಿರ್ಧಾರವನ್ನು ಅನೇಕರು ಶ್ಲಾಘಿಸಿದ್ದಾರೆ.

ತಿಂಡಿಯ ಫೋಟೋ ನೋಡುತ್ತಿದ್ದಂತೆ ರೈಲು ಏರಬೇಕು ಅನ್ನಿಸುತ್ತಿರಬೇಕಲ್ಲ? ಶುಭದಸರಾ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:55 pm, Wed, 28 September 22

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ