AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ

IRCTC : ನವರಾತ್ರಿ ಪ್ರಯುಕ್ತ ವ್ರತ ಆಚರಿಸುವ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯವು ಒಂಬತ್ತು ದಿನಗಳ ಕಾಲ ವಿಶೇಷ ತಿಂಡಿತಿನಿಸುಗಳನ್ನು ಪೂರೈಸಲು ಆರಂಭಿಸಿದೆ. ನೆಟ್ಟಿಗರು ಈ ಸೌಲಭ್ಯದಿಂದ ಪ್ರಸನ್ನರಾಗಿದ್ದಾರೆ.

Navaratri : ರೈಲುಪ್ರಯಾಣಿಕರಿಗೆ ಶುಭಸುದ್ದಿ, ನವರಾತ್ರಿ ಪ್ರಯುಕ್ತ ವ್ರತ ವಿಶೇಷ ತಿಂಡಿತಿನಿಸುಗಳು ಲಭ್ಯ
ನವರಾತ್ರಿ ಪ್ರಯುಕ್ತ ರೈಲ್ವೆ ಇಲಾಖೆಯ ವಿಶೇಷ ವ್ರತ ತಿನಿಸು
TV9 Web
| Edited By: |

Updated on:Sep 28, 2022 | 2:56 PM

Share

Navaratri : ನವರಾತ್ರಿ ಈಗಾಗಲೇ ಆರಂಭವಾಗಿದೆ. ಎಲ್ಲೆಡೆ ದೇವಿಯ ಆರಾಧನೆ ವಿಜೃಂಭಣೆಯಿಂದ ನಡೆಯುತ್ತಿದೆ. ಅನೇಕರು ವ್ರತ-ಉಪವಾಸಗಳನ್ನು ಆಚರಿಸುತ್ತ ನಿತ್ಯಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಾಕಷ್ಟು ಜನ ಈ ಒಂಬತ್ತು ದಿನಗಳ ಆರಾಧನೆಗಾಗಿ ಮಾಂಸಾಹಾರ ಮತ್ತು ಮದ್ಯಪಾನದಿಂದ ದೂರವಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆಯು ವ್ರತಕ್ಕೆ ಸಂಬಂಧಿಸಿದ ವಿಶೇಷ ತಿಂಡಿತಿನಿಸುಗಳನ್ನು ತನ್ನ ಪ್ರಯಾಣಿಕರಿಗೆ ಪೂರೈಸಲು ಪ್ರಾರಂಭಿಸಿದೆ. ಈ ವಿಷಯವನ್ನು ಟ್ವಿಟರ್​ನಲ್ಲಿ ರೈಲ್ವೆ ಸಚಿವಾಲಯವು ಪೋಸ್ಟ್ ಮಾಡಿದೆ.

‘ದಿ ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ (IRCTC) ಈ ಹಬ್ಬದ ಸಮಯದಲ್ಲಿ ವ್ರತದ ಪ್ರಯುಕ್ತ ವಿಶೇಷ ತಿಂಡಿತಿನಿಸುಗಳ ಪಟ್ಟಿಯನ್ನೇ ಹೊಂದಿದೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಪ್ರಯಾಣಿಕರಿಗೆ ಪೂರೈಸಲಾಗುತ್ತದೆ’ ಎಂಬ ಪೋಸ್ಟ್​ನೊಂದಿಗೆ ತಿನಿಸಿನ ಫೋಟೋ ಹಂಚಿಕೊಂಡಿದೆ ರೈಲ್ವೆ ಸಚಿವಾಲಯ. ಈ ಪೋಸ್ಟ್​ ಅನ್ನು 3,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ವಿವಿಧ ರೀತಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ವ್ರತ ಆರಾಧಕರಿಗೆ ಅನುಕೂಲವಾಗಿರುವಂಥ ಈ ನಿರ್ಧಾರವನ್ನು ಅನೇಕರು ಶ್ಲಾಘಿಸಿದ್ದಾರೆ.

ತಿಂಡಿಯ ಫೋಟೋ ನೋಡುತ್ತಿದ್ದಂತೆ ರೈಲು ಏರಬೇಕು ಅನ್ನಿಸುತ್ತಿರಬೇಕಲ್ಲ? ಶುಭದಸರಾ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:55 pm, Wed, 28 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?