Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್

ಅಮೇರಿಕಾದ ಉತ್ತರ ಕೆರೊಲಿನಾದ ಆಶೆವಿಲ್ಲೆಯಲ್ಲಿರುವ ಭಾರತೀಯ ಖಾದ್ಯಗಳನ್ನು ಮಾರುವ  ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್ ಆಗಿ ಹೊರಹೊಮ್ಮಿದೆ.

ಅಮೆರಿಕಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್
ಭಾರತೀಯ ರೆಸ್ಟೋರೆಂಟ್​ನ ಖಾದ್ಯImage Credit source: India.com
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 15, 2022 | 9:00 AM

ಭಾರತೀಯ ತಿಂಡಿ ತಿನಿಸುಗಳು ಬಹಳ ರುಚಿಕರವಾಗಿರುತ್ತವೆ. ಇವರು ಜತ್ತಿನ ಎಲ್ಲ ಜನರನ್ನು ಆಕರ್ಷಿಸುತ್ತವೆ. ಇದೇ ರೀತಿಯಾಗಿ ಅಮೇರಿಕಾದ ಉತ್ತರ ಕೆರೊಲಿನಾದ ಆಶೆವಿಲ್ಲೆಯಲ್ಲಿರುವ ಭಾರತೀಯ ಖಾದ್ಯಗಳನ್ನು ಮಾರುವ  ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್ ಆಗಿ ಹೊರಹೊಮ್ಮಿದೆ. ಈ ರೆಸ್ಟೊರೆಂಟ್​ಚಾಯ್-ಪಾನಿ ರೆಸ್ಟೋರೆಂಟ್  ಎಂದು ಪ್ರಖ್ಯಾತಿ ಪಡೆದಿದೆ.  ಚಿಕಾಗೋದಲ್ಲಿ ನಡೆದ ಜೇಮ್ಸ್ ಬಿಯರ್ಡ್ ಫೌಂಡೇಶನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉತ್ತರ ಕೆರೊಲಿನಾ ಮೂಲದ ಉಪಾಹಾರ ಗೃಹವನ್ನು ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್ ಎಂದು ಕರೆಯಲಾಯಿತು.

ಈ ಬಗ್ಗೆ ರೆಸ್ಟೋರೆಂಟ್ ಹೆಮ್ಮೆಪಡುತ್ತದೆ ಮತ್ತು ಅದರ ಭಾರತೀಯ ಪರಂಪರೆಯನ್ನು ಪ್ರದರ್ಶಿಸುತ್ತದೆ. ಇದು ತನ್ನ ಮೆನುವಿನ ಮೂಲಕ ಭಾರತೀಯ ಬೀದಿ ಆಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ತಂದಿದೆ. ಇದು ಗ್ರಾಹಕರಿಗೆ ಆಹಾರವನ್ನು ಆಯ್ಕೆ ಮಾಡಲು ಹೆಚ್ಚಿನ ವೈವಿಧ್ಯಮಯ ಭಾರತೀಯ ಭಕ್ಷ್ಯಗಳನ್ನು ಒದಗಿಸುತ್ತದೆ. ಚಾಟ್ಸ್​​ನಿಂದ ಹಿಡಿದು ಸಿಹಿಭಕ್ಷ್ಯದವರೆಗೆ  ಈ ರೆಸ್ಟೋರೆಂಟ್ ತನ್ನ ಗ್ರಾಹಕರಿಗೆ ಆಧುನಿಕ ಟೇಸ್ಟ್‌ನೊಂದಿಗೆ ಭಾರತದ ರುಚಿಗಳನ್ನು ಸವಿಯಲು ಅವಕಾಶವನ್ನು ಒದಗಿಸುತ್ತದೆ. ರೆಸ್ಟೋರೆಂಟ್ ತನ್ನ ಹಲವಾರು ಗ್ರಾಹಕರು ಮತ್ತು ನಿಯತಕಾಲಿಕೆಗಳಿಂದ ಶ್ಲಾಘಿಸಲ್ಪಟ್ಟಿದೆ.

View this post on Instagram

A post shared by Chai Pani (@chaipani)

ಈ ರೆಸ್ಟೋರೆಂಟ್​ನ​​ ಬಾಣಸಿಗ ಮೆಹರ್ವಾನ್ ಇರಾನಿ ಐದು ಬಾರಿ ಜೇಮ್ಸ್ ಬಿಯರ್ಡ್ ನಾಮನಿರ್ದೇಶಿತ ಬಾಣಸಿಗ.

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!