AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್

ಅಮೇರಿಕಾದ ಉತ್ತರ ಕೆರೊಲಿನಾದ ಆಶೆವಿಲ್ಲೆಯಲ್ಲಿರುವ ಭಾರತೀಯ ಖಾದ್ಯಗಳನ್ನು ಮಾರುವ  ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್ ಆಗಿ ಹೊರಹೊಮ್ಮಿದೆ.

ಅಮೆರಿಕಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್
ಭಾರತೀಯ ರೆಸ್ಟೋರೆಂಟ್​ನ ಖಾದ್ಯImage Credit source: India.com
TV9 Web
| Edited By: |

Updated on: Jun 15, 2022 | 9:00 AM

Share

ಭಾರತೀಯ ತಿಂಡಿ ತಿನಿಸುಗಳು ಬಹಳ ರುಚಿಕರವಾಗಿರುತ್ತವೆ. ಇವರು ಜತ್ತಿನ ಎಲ್ಲ ಜನರನ್ನು ಆಕರ್ಷಿಸುತ್ತವೆ. ಇದೇ ರೀತಿಯಾಗಿ ಅಮೇರಿಕಾದ ಉತ್ತರ ಕೆರೊಲಿನಾದ ಆಶೆವಿಲ್ಲೆಯಲ್ಲಿರುವ ಭಾರತೀಯ ಖಾದ್ಯಗಳನ್ನು ಮಾರುವ  ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್ ಆಗಿ ಹೊರಹೊಮ್ಮಿದೆ. ಈ ರೆಸ್ಟೊರೆಂಟ್​ಚಾಯ್-ಪಾನಿ ರೆಸ್ಟೋರೆಂಟ್  ಎಂದು ಪ್ರಖ್ಯಾತಿ ಪಡೆದಿದೆ.  ಚಿಕಾಗೋದಲ್ಲಿ ನಡೆದ ಜೇಮ್ಸ್ ಬಿಯರ್ಡ್ ಫೌಂಡೇಶನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉತ್ತರ ಕೆರೊಲಿನಾ ಮೂಲದ ಉಪಾಹಾರ ಗೃಹವನ್ನು ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್ ಎಂದು ಕರೆಯಲಾಯಿತು.

ಈ ಬಗ್ಗೆ ರೆಸ್ಟೋರೆಂಟ್ ಹೆಮ್ಮೆಪಡುತ್ತದೆ ಮತ್ತು ಅದರ ಭಾರತೀಯ ಪರಂಪರೆಯನ್ನು ಪ್ರದರ್ಶಿಸುತ್ತದೆ. ಇದು ತನ್ನ ಮೆನುವಿನ ಮೂಲಕ ಭಾರತೀಯ ಬೀದಿ ಆಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ತಂದಿದೆ. ಇದು ಗ್ರಾಹಕರಿಗೆ ಆಹಾರವನ್ನು ಆಯ್ಕೆ ಮಾಡಲು ಹೆಚ್ಚಿನ ವೈವಿಧ್ಯಮಯ ಭಾರತೀಯ ಭಕ್ಷ್ಯಗಳನ್ನು ಒದಗಿಸುತ್ತದೆ. ಚಾಟ್ಸ್​​ನಿಂದ ಹಿಡಿದು ಸಿಹಿಭಕ್ಷ್ಯದವರೆಗೆ  ಈ ರೆಸ್ಟೋರೆಂಟ್ ತನ್ನ ಗ್ರಾಹಕರಿಗೆ ಆಧುನಿಕ ಟೇಸ್ಟ್‌ನೊಂದಿಗೆ ಭಾರತದ ರುಚಿಗಳನ್ನು ಸವಿಯಲು ಅವಕಾಶವನ್ನು ಒದಗಿಸುತ್ತದೆ. ರೆಸ್ಟೋರೆಂಟ್ ತನ್ನ ಹಲವಾರು ಗ್ರಾಹಕರು ಮತ್ತು ನಿಯತಕಾಲಿಕೆಗಳಿಂದ ಶ್ಲಾಘಿಸಲ್ಪಟ್ಟಿದೆ.

View this post on Instagram

A post shared by Chai Pani (@chaipani)

ಈ ರೆಸ್ಟೋರೆಂಟ್​ನ​​ ಬಾಣಸಿಗ ಮೆಹರ್ವಾನ್ ಇರಾನಿ ಐದು ಬಾರಿ ಜೇಮ್ಸ್ ಬಿಯರ್ಡ್ ನಾಮನಿರ್ದೇಶಿತ ಬಾಣಸಿಗ.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ