AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಂಜಾಬಿಯಲ್ಲಿ ಸ್ವಾಗತಿಸಿದ ಇಂಡಿಗೋ ಪೈಲಟ್!

IndiGo Pilot : ಇಂಗ್ಲಿಷ್​ ಮತ್ತು ಪಂಜಾಬಿಯಲ್ಲಿ IndiGo ಪೈಲಟ್​ ಅನೌನ್ಸ್​ ಮಾಡಿದ ಆ ಕ್ಷಣಗಳು...

Viral Video: ಪಂಜಾಬಿಯಲ್ಲಿ ಸ್ವಾಗತಿಸಿದ ಇಂಡಿಗೋ ಪೈಲಟ್!
ಪಂಜಾಬಿ ಪೈಲಟ್
TV9 Web
| Edited By: |

Updated on:Aug 25, 2022 | 2:23 PM

Share

Viral Video : ಇಂಡಿಗೋ ಪೈಲಟ್ ಒಬ್ಬರು ವಿಮಾನದಲ್ಲಿ ಇಂಗ್ಲಿಷ್ ಮತ್ತು ಪಂಜಾಬಿಯಲ್ಲಿ ಉದ್ಘೋಷಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು 47,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.  ಬೆಂಗಳೂರಿನಿಂದ ಚಂದೀಗಢಕ್ಕೆ ಹೊರಟಿದ್ದ ಈ ವಿಮಾನದ ಕ್ಯಾಪ್ಟನ್​ ಪಂಜಾಬಿ ಮತ್ತು ಇಂಗ್ಲಿಷ್‌ನಲ್ಲಿ ಅನೌನ್ಸ್​ ಮಾಡಿದಾಗ ಪ್ರಯಾಣಿಕರು ಹರ್ಷಚಿತ್ತರಾದರು. ದನ್ವೀರ್ ಸಿಂಗ್ ಎನ್ನುವವರು ಟ್ವಿಟ್ಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ವಿಮಾನದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಅನೌನ್ಸ್​ ಮಾಡುವುದು ಸಾಮಾನ್ಯ. ಆದರೆ ಈ ಪೈಲಟ್ ಇಂಗ್ಲಿಷ್​ ಮತ್ತು ಪಂಜಾಬಿ ಎರಡರಲ್ಲೂ ಮಾತನಾಡುವ ಮೂಲಕ ತಮ್ಮ ಪ್ರಯಾಣಿಕರನ್ನು ಸ್ವಾಗತಿಸಿ ಅಚ್ಚರಿ ಮೂಡಿಸಿದ್ದಾರೆ.

303 ರೀಟ್ವೀಟ್​ ಪಡೆದಿದೆ ಈ ಪೋಸ್ಟ್​. ನೀವೂ ಹೀಗೆ ಪ್ರಯಾಣಿಸುವಾಗ ಕನ್ನಡದಲ್ಲಿಯೂ ಪೈಲಟ್​ ಅನೌನ್ಸ್​ಮೆಂಟ್ ಮಾಡುವ ಗಳಿಗೆಗಳು ಬಂದರೆ ಎಷ್ಟು ಚೆಂದ ಅಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:22 pm, Thu, 25 August 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು