AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಇಲ್ಲಿಗೆ ಬರುವ ಬಹುತೇಕ ಮಹಿಳೆಯರು ಒಳಉಡುಪುಗಳನ್ನು ಇಲ್ಲಿ ನೇತು ಹಾಕಿ ಹೋಗುತ್ತಾರೆ. ಹೀಗೆ ಮಾಡುವುದರಿಂದ ಕಷ್ಟಗಳೆಲ್ಲಾ ದೂರವಾಗಿ ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗುತ್ತಾನೆ ಎಂಬ ನಂಬಿಕೆಯಿದೆ.

ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!
ಬೇಲಿಯ ಮೇಲೆ ನೇತಾಡುವ ಬ್ರಾಗಳುImage Credit source: Facebook
Follow us
ಅಕ್ಷತಾ ವರ್ಕಾಡಿ
|

Updated on:Apr 13, 2024 | 2:00 PM

ನ್ಯೂಜಿಲೆಂಡ್‌:  ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ಒಂದು ವಿಚಿತ್ರ ನಂಬಿಕೆಯ ಫೋಟೋ ವೈರಲ್ ಆಗಿದೆ. ವಾಸ್ತವವಾಗಿ, ಈ ಚಿತ್ರದಲ್ಲಿ, ನೀವು ತಂತಿ ಅಥವಾ ಬೇಲಿಯ ಮೇಲೆ ನೇತಾಡುವ ಅನೇಕ ಬ್ರಾಗಳನ್ನು ಕಾಣಬಹುದು. ಒಂದಲ್ಲ ಎರಡಲ್ಲ ಸಾವಿರಾರು ಬ್ರಾಗಳು ಈ ಬೇಲಿಯಲ್ಲಿ ನೇತಾಡುತ್ತಿವೆ. ವಾಸ್ತವವಾಗಿ, ಇಲ್ಲಿ ಬ್ರಾಗಳನ್ನು ಏಕೆ ನೇತುಹಾಕುತ್ತಾರೆ? ಈ ಸ್ಥಳ ಎಲ್ಲಿದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನ್ಯೂಜಿಲೆಂಡ್‌ನ ಕಾರ್ಡೋನಾದಲ್ಲಿ ಈ ವಿಚಿತ್ರ ಸಂಪ್ರದಾಯ ಈಗಲೂ ಇದೆ. ಈ ಸ್ಥಳವು ಮಹಿಳೆಯರ ಒಳಉಡುಪುಗಳಿಂದಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಈಗ ಇದು ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ .ಇಲ್ಲಿಗೆ ಬರುವ ಬಹುತೇಕ ಮಹಿಳೆಯರು ಒಳಉಡುಪುಗಳನ್ನು ಇಲ್ಲಿ ನೇತು ಹಾಕಿ ಹೋಗುತ್ತಾರೆ. ಹೀಗೆ ಮಾಡುವುದರಿಂದ ಕಷ್ಟಗಳೆಲ್ಲಾ ದೂರವಾಗಿ ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗುತ್ತಾನೆ ಎಂಬ ನಂಬಿಕೆಯಿದೆ.

ಇದನ್ನೂ ಓದಿ; ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ

ನ್ಯೂಜಿಲೆಂಡ್ ವೆಬ್‌ಸೈಟ್‌ನ ಪ್ರಕಾರ, ಕ್ರಿಸ್ಮಸ್ 1998 ಮತ್ತು ಹೊಸ ವರ್ಷದ 1999 ರ ನಡುವೆ ಇಲ್ಲಿ ನಾಲ್ಕು ಬ್ರಾಗಳು ಕಾಣಿಸಿಕೊಂಡವು. ಇದರ ನಂತರ, ಸಾಕಷ್ಟು ಚರ್ಚೆಗಳು ನಡೆದವು ಮತ್ತು ನಂತರ ಫೆಬ್ರವರಿಯಲ್ಲಿ, ಇಲ್ಲಿ ಬ್ರಾಗಳ ಸಂಖ್ಯೆಯು ಹೆಚ್ಚಾಯಿತು. ಇದೀಗಾ ದಿನಕ್ಕೆ ಲಕ್ಷಾಂತರ ಜನರು ಬರುತ್ತಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:11 pm, Sat, 13 April 24

ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ