AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡ ಶಶಿ ತರೂರ್

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​... ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ. 

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​  ಹಂಚಿಕೊಂಡ ಶಶಿ ತರೂರ್
‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ- ಶಶಿ ತರೂರ್
TV9 Web
| Edited By: |

Updated on: Jun 22, 2021 | 1:47 PM

Share

ನಿನ್ನೆ (ಜೂನ್​ 21) ಅಂತರಾಷ್ಟ್ರಿಯ ಯೋಗ ದಿನವನ್ನು ಆರಿಸಲಾಯಿತು. ಹಲವರು ತಾವು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡಿರುವ ವಿಡಿಯೋ ಅಥವಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದರು. ಅಂತೆಯೇ, ಕಾಂಗ್ರೆಸ್​ ಸಂಸದ ಶಶಿ ತರೂರ್​ ಕೂಡಾ ಅವರ ನೆಚ್ಚಿನ ಯೋಗ ಭಂಗಿಯನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಗ್ರಾಫಿಕ್​ ಫೋಟೋವನ್ನು ಹಂಚಿಕೊಂಡ ಶಶಿ ತರೂರ್​, ಇದು ನನ್ನ ಪರವಾಗಿ ಮಾತನಾಡುತ್ತಿದೆ ಎಂದು ಶೀರ್ಷಿಗೆ ನೀಡಿದ್ದಾರೆ. ಸೋಫಾದ ಮೇಲೆ ಆರಾಮವಾಗಿ ಕುಳಿತು ಬೆಕ್ಕಿನ ಮರಿಯನ್ನು ಮಲಗಿಸಿಕೊಂಡು ಸಂಗೀತವನ್ನು ಕೇಳುತ್ತಿರುವುದು ದೃಶ್ಯದಲ್ಲಿ ಕಾಣಿಸುತ್ತದೆ.

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​… ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ.

ಇದನ್ನೂ ಓದಿ:

Yoga Day 2021: ಕರ್ನಾಟಕದ 311 ಮಂಡಲಗಳ 622 ಕಡೆ ಕೊವಿಡ್ ನಿಯಮ ಅನುಸರಿಸಿ ಯೋಗ ದಿನ ಆಚರಣೆ

International Yoga Day 2021: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ M Yoga App ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!