‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡ ಶಶಿ ತರೂರ್

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​... ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ. 

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​  ಹಂಚಿಕೊಂಡ ಶಶಿ ತರೂರ್
‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ- ಶಶಿ ತರೂರ್
Follow us
| Updated By: shruti hegde

Updated on: Jun 22, 2021 | 1:47 PM

ನಿನ್ನೆ (ಜೂನ್​ 21) ಅಂತರಾಷ್ಟ್ರಿಯ ಯೋಗ ದಿನವನ್ನು ಆರಿಸಲಾಯಿತು. ಹಲವರು ತಾವು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡಿರುವ ವಿಡಿಯೋ ಅಥವಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದರು. ಅಂತೆಯೇ, ಕಾಂಗ್ರೆಸ್​ ಸಂಸದ ಶಶಿ ತರೂರ್​ ಕೂಡಾ ಅವರ ನೆಚ್ಚಿನ ಯೋಗ ಭಂಗಿಯನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಗ್ರಾಫಿಕ್​ ಫೋಟೋವನ್ನು ಹಂಚಿಕೊಂಡ ಶಶಿ ತರೂರ್​, ಇದು ನನ್ನ ಪರವಾಗಿ ಮಾತನಾಡುತ್ತಿದೆ ಎಂದು ಶೀರ್ಷಿಗೆ ನೀಡಿದ್ದಾರೆ. ಸೋಫಾದ ಮೇಲೆ ಆರಾಮವಾಗಿ ಕುಳಿತು ಬೆಕ್ಕಿನ ಮರಿಯನ್ನು ಮಲಗಿಸಿಕೊಂಡು ಸಂಗೀತವನ್ನು ಕೇಳುತ್ತಿರುವುದು ದೃಶ್ಯದಲ್ಲಿ ಕಾಣಿಸುತ್ತದೆ.

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​… ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ.

ಇದನ್ನೂ ಓದಿ:

Yoga Day 2021: ಕರ್ನಾಟಕದ 311 ಮಂಡಲಗಳ 622 ಕಡೆ ಕೊವಿಡ್ ನಿಯಮ ಅನುಸರಿಸಿ ಯೋಗ ದಿನ ಆಚರಣೆ

International Yoga Day 2021: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ M Yoga App ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ