AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡ ಶಶಿ ತರೂರ್

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​... ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ. 

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​  ಹಂಚಿಕೊಂಡ ಶಶಿ ತರೂರ್
‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ- ಶಶಿ ತರೂರ್
TV9 Web
| Edited By: |

Updated on: Jun 22, 2021 | 1:47 PM

Share

ನಿನ್ನೆ (ಜೂನ್​ 21) ಅಂತರಾಷ್ಟ್ರಿಯ ಯೋಗ ದಿನವನ್ನು ಆರಿಸಲಾಯಿತು. ಹಲವರು ತಾವು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡಿರುವ ವಿಡಿಯೋ ಅಥವಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದರು. ಅಂತೆಯೇ, ಕಾಂಗ್ರೆಸ್​ ಸಂಸದ ಶಶಿ ತರೂರ್​ ಕೂಡಾ ಅವರ ನೆಚ್ಚಿನ ಯೋಗ ಭಂಗಿಯನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಗ್ರಾಫಿಕ್​ ಫೋಟೋವನ್ನು ಹಂಚಿಕೊಂಡ ಶಶಿ ತರೂರ್​, ಇದು ನನ್ನ ಪರವಾಗಿ ಮಾತನಾಡುತ್ತಿದೆ ಎಂದು ಶೀರ್ಷಿಗೆ ನೀಡಿದ್ದಾರೆ. ಸೋಫಾದ ಮೇಲೆ ಆರಾಮವಾಗಿ ಕುಳಿತು ಬೆಕ್ಕಿನ ಮರಿಯನ್ನು ಮಲಗಿಸಿಕೊಂಡು ಸಂಗೀತವನ್ನು ಕೇಳುತ್ತಿರುವುದು ದೃಶ್ಯದಲ್ಲಿ ಕಾಣಿಸುತ್ತದೆ.

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​… ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ.

ಇದನ್ನೂ ಓದಿ:

Yoga Day 2021: ಕರ್ನಾಟಕದ 311 ಮಂಡಲಗಳ 622 ಕಡೆ ಕೊವಿಡ್ ನಿಯಮ ಅನುಸರಿಸಿ ಯೋಗ ದಿನ ಆಚರಣೆ

International Yoga Day 2021: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ M Yoga App ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Follow Us
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ