AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡ ಶಶಿ ತರೂರ್

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​... ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ. 

‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​  ಹಂಚಿಕೊಂಡ ಶಶಿ ತರೂರ್
‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ- ಶಶಿ ತರೂರ್
TV9 Web
| Edited By: |

Updated on: Jun 22, 2021 | 1:47 PM

Share

ನಿನ್ನೆ (ಜೂನ್​ 21) ಅಂತರಾಷ್ಟ್ರಿಯ ಯೋಗ ದಿನವನ್ನು ಆರಿಸಲಾಯಿತು. ಹಲವರು ತಾವು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡಿರುವ ವಿಡಿಯೋ ಅಥವಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದರು. ಅಂತೆಯೇ, ಕಾಂಗ್ರೆಸ್​ ಸಂಸದ ಶಶಿ ತರೂರ್​ ಕೂಡಾ ಅವರ ನೆಚ್ಚಿನ ಯೋಗ ಭಂಗಿಯನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ‘ಸೋಫಾಸನ’ ಇದು ನನ್ನಿಷ್ಟದ ಯೋಗ ಭಂಗಿ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಗ್ರಾಫಿಕ್​ ಫೋಟೋವನ್ನು ಹಂಚಿಕೊಂಡ ಶಶಿ ತರೂರ್​, ಇದು ನನ್ನ ಪರವಾಗಿ ಮಾತನಾಡುತ್ತಿದೆ ಎಂದು ಶೀರ್ಷಿಗೆ ನೀಡಿದ್ದಾರೆ. ಸೋಫಾದ ಮೇಲೆ ಆರಾಮವಾಗಿ ಕುಳಿತು ಬೆಕ್ಕಿನ ಮರಿಯನ್ನು ಮಲಗಿಸಿಕೊಂಡು ಸಂಗೀತವನ್ನು ಕೇಳುತ್ತಿರುವುದು ದೃಶ್ಯದಲ್ಲಿ ಕಾಣಿಸುತ್ತದೆ.

ಹಾಸ್ಯ ಪ್ರಜ್ಞೆಗಾಗಿ ಕೆಲವುರು ಶಶಿ ತರೂರ್​ ಅವರನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಗುಡ್​ ಒನ್ ಸರ್​… ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೋರ್ವರು, ಆರಾಮವಾಗಿರುವ ಆನಸವಿದು ಎಂದು ಹಾಸ್ಯ ಮಾಡಿದ್ದಾರೆ.

ಇದನ್ನೂ ಓದಿ:

Yoga Day 2021: ಕರ್ನಾಟಕದ 311 ಮಂಡಲಗಳ 622 ಕಡೆ ಕೊವಿಡ್ ನಿಯಮ ಅನುಸರಿಸಿ ಯೋಗ ದಿನ ಆಚರಣೆ

International Yoga Day 2021: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ M Yoga App ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್