AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ

ಸೀಮಂತ ಶಾಸ್ತ್ರಕ್ಕೆ ಮಹಿಳೆಯೊಬ್ಬಳು ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ಆಭರಣಗಳನ್ನು ತೊಟ್ಟು ಮಿಂಚಿದ್ದಾರೆ. ಕಿವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ
Dry Fruit JewelleryImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 3:14 PM

Share

ಮದುವೆ ಅಥವಾ ಯಾವುದೇ ವಿಶೇಷ ಕಾರ್ಯಕ್ರಮ ಬಂತೆಂದರೆ ಸಾಕು ಮಹಿಳೆಯರು ಹೊಸ ಬಟ್ಟೆ , ಒಡವೆ ಖರೀದಿಯಲ್ಲೇ ಬ್ಯೂಸಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಸೀಮಂತ ಶಾಸ್ತ್ರಕ್ಕೆ ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ವಿಶೇಷ ವಿನ್ಯಾಸದ ಆಭರಣ ತೊಟ್ಟು ಮಿಂಚಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ವಿಡಿಯೋದಲ್ಲಿ ಗರ್ಭಿಣಿಯವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

ವೈರಲ್​​​ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಈ ವಿಡಿಯೊವನ್ನು @vasudhaa_makeover ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ 12ಮಿಲಿಯನ್​​​​​ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 172,316 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ಜನರು ತಿನ್ನುವ ಆಹಾರವನ್ನು ಏಕೆ ವೇಸ್ಟ್​​​​ ಮಾಡುತ್ತಿದ್ದೀರಿ ಎಂದು ಕಾಮೆಂಟ್​​ ಮಾಡಿದ್ದಾರೆ. ಇನ್ನೂ ಕೆಲವರು ‘ಅಲಂಕಾರದ ಹೆಸರಿನಲ್ಲಿ ಡ್ರೈ ಫ್ರೂಟ್ಸ್​​​​​ ಹಾಳುಮಾಡುತ್ತೀರಿ’ಎಂದು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ