AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ

ಸೀಮಂತ ಶಾಸ್ತ್ರಕ್ಕೆ ಮಹಿಳೆಯೊಬ್ಬಳು ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ಆಭರಣಗಳನ್ನು ತೊಟ್ಟು ಮಿಂಚಿದ್ದಾರೆ. ಕಿವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ
Dry Fruit JewelleryImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 3:14 PM

Share

ಮದುವೆ ಅಥವಾ ಯಾವುದೇ ವಿಶೇಷ ಕಾರ್ಯಕ್ರಮ ಬಂತೆಂದರೆ ಸಾಕು ಮಹಿಳೆಯರು ಹೊಸ ಬಟ್ಟೆ , ಒಡವೆ ಖರೀದಿಯಲ್ಲೇ ಬ್ಯೂಸಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಸೀಮಂತ ಶಾಸ್ತ್ರಕ್ಕೆ ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ವಿಶೇಷ ವಿನ್ಯಾಸದ ಆಭರಣ ತೊಟ್ಟು ಮಿಂಚಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ವಿಡಿಯೋದಲ್ಲಿ ಗರ್ಭಿಣಿಯವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

ವೈರಲ್​​​ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಈ ವಿಡಿಯೊವನ್ನು @vasudhaa_makeover ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ 12ಮಿಲಿಯನ್​​​​​ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 172,316 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ಜನರು ತಿನ್ನುವ ಆಹಾರವನ್ನು ಏಕೆ ವೇಸ್ಟ್​​​​ ಮಾಡುತ್ತಿದ್ದೀರಿ ಎಂದು ಕಾಮೆಂಟ್​​ ಮಾಡಿದ್ದಾರೆ. ಇನ್ನೂ ಕೆಲವರು ‘ಅಲಂಕಾರದ ಹೆಸರಿನಲ್ಲಿ ಡ್ರೈ ಫ್ರೂಟ್ಸ್​​​​​ ಹಾಳುಮಾಡುತ್ತೀರಿ’ಎಂದು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ