AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ

ಸೀಮಂತ ಶಾಸ್ತ್ರಕ್ಕೆ ಮಹಿಳೆಯೊಬ್ಬಳು ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ಆಭರಣಗಳನ್ನು ತೊಟ್ಟು ಮಿಂಚಿದ್ದಾರೆ. ಕಿವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ
Dry Fruit JewelleryImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 3:14 PM

Share

ಮದುವೆ ಅಥವಾ ಯಾವುದೇ ವಿಶೇಷ ಕಾರ್ಯಕ್ರಮ ಬಂತೆಂದರೆ ಸಾಕು ಮಹಿಳೆಯರು ಹೊಸ ಬಟ್ಟೆ , ಒಡವೆ ಖರೀದಿಯಲ್ಲೇ ಬ್ಯೂಸಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಸೀಮಂತ ಶಾಸ್ತ್ರಕ್ಕೆ ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ವಿಶೇಷ ವಿನ್ಯಾಸದ ಆಭರಣ ತೊಟ್ಟು ಮಿಂಚಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ವಿಡಿಯೋದಲ್ಲಿ ಗರ್ಭಿಣಿಯವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

ವೈರಲ್​​​ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಈ ವಿಡಿಯೊವನ್ನು @vasudhaa_makeover ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ 12ಮಿಲಿಯನ್​​​​​ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 172,316 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ಜನರು ತಿನ್ನುವ ಆಹಾರವನ್ನು ಏಕೆ ವೇಸ್ಟ್​​​​ ಮಾಡುತ್ತಿದ್ದೀರಿ ಎಂದು ಕಾಮೆಂಟ್​​ ಮಾಡಿದ್ದಾರೆ. ಇನ್ನೂ ಕೆಲವರು ‘ಅಲಂಕಾರದ ಹೆಸರಿನಲ್ಲಿ ಡ್ರೈ ಫ್ರೂಟ್ಸ್​​​​​ ಹಾಳುಮಾಡುತ್ತೀರಿ’ಎಂದು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ