AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ

ಸೀಮಂತ ಶಾಸ್ತ್ರಕ್ಕೆ ಮಹಿಳೆಯೊಬ್ಬಳು ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ಆಭರಣಗಳನ್ನು ತೊಟ್ಟು ಮಿಂಚಿದ್ದಾರೆ. ಕಿವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಸೀಮಂತ ಶಾಸ್ತ್ರಕ್ಕೆ ಒಣ ದ್ರಾಕ್ಷಿ,ಗೋಡಂಬಿಯಿಂದ ತಯಾರಿಸಿದ ಆಭರಣ ತೊಟ್ಟು ಮಿಂಚಿದ ಮಹಿಳೆ
Dry Fruit JewelleryImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 3:14 PM

Share

ಮದುವೆ ಅಥವಾ ಯಾವುದೇ ವಿಶೇಷ ಕಾರ್ಯಕ್ರಮ ಬಂತೆಂದರೆ ಸಾಕು ಮಹಿಳೆಯರು ಹೊಸ ಬಟ್ಟೆ , ಒಡವೆ ಖರೀದಿಯಲ್ಲೇ ಬ್ಯೂಸಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಸೀಮಂತ ಶಾಸ್ತ್ರಕ್ಕೆ ಡ್ರೈ ಫ್ರೂಟ್ಸ್​​​ಗಗಳಿಂದ ತಯಾರಿಸಿದ ವಿಶೇಷ ವಿನ್ಯಾಸದ ಆಭರಣ ತೊಟ್ಟು ಮಿಂಚಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ವಿಡಿಯೋದಲ್ಲಿ ಗರ್ಭಿಣಿಯವಿಯೋಲೆ, ಸೊಂಟದ ಡಾಬು, ಸರ, ಕೈ ಪಟ್ಟಿ ಎಲ್ಲದರಲ್ಲೂ ದ್ರಾಕ್ಷಿ, ಗೋಡಂಬಿ, ಬಾದಾಮಿ ಹಾಗೂ ಪಿಸ್ತಾಗಳನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

ವೈರಲ್​​​ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಈ ವಿಡಿಯೊವನ್ನು @vasudhaa_makeover ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ 12ಮಿಲಿಯನ್​​​​​ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 172,316 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಸಾಕಷ್ಟು ಜನರು ತಿನ್ನುವ ಆಹಾರವನ್ನು ಏಕೆ ವೇಸ್ಟ್​​​​ ಮಾಡುತ್ತಿದ್ದೀರಿ ಎಂದು ಕಾಮೆಂಟ್​​ ಮಾಡಿದ್ದಾರೆ. ಇನ್ನೂ ಕೆಲವರು ‘ಅಲಂಕಾರದ ಹೆಸರಿನಲ್ಲಿ ಡ್ರೈ ಫ್ರೂಟ್ಸ್​​​​​ ಹಾಳುಮಾಡುತ್ತೀರಿ’ಎಂದು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!